ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಕೆಟ್ಟಿರುವ ರಸ್ತೆಗಳ ದುರಸ್ತಿಗೆ ಸರಕಾರದ ಯೋಜನೆ

Team Udayavani, Oct 23, 2020, 12:03 AM IST

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಹಾನಿಗೆ ಈಡಾಗಿರುವ ಗ್ರಾಮೀಣ ರಸ್ತೆಗಳನ್ನು “ಪ್ರಧಾನಮಂತ್ರಿ ಗ್ರಾಮ ಸಡಕ್‌’ ಯೋಜನೆ ಯಡಿ ಅಭಿವೃದ್ಧಿಪಡಿಸುವ ಹೊಣೆಗಾರಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ವಹಿಸಲು ರಾಜ್ಯ ಸರಕಾರ ಮುಂದಾಗಿದೆ.

ಪ್ರಧಾನಮಂತ್ರಿ ಗಾಮ ಸಡಕ್‌ ಯೋಜನೆಯಡಿ ಕೇಂದ್ರ ಸರಕಾರವು ರಾಜ್ಯಕ್ಕೆ 5,612.50 ಕಿ.ಮೀ.ಗಳಷ್ಟು ಗ್ರಾಮೀಣ ಮುಖ್ಯ ರಸ್ತೆ ಮತ್ತು ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣ ನಡೆಸಲು ಅನುಮತಿ ನೀಡಿದೆ.  ಇದರಡಿ ಮಳೆ ಮತ್ತು ಪ್ರವಾಹದಿಂದ ಹಾನಿ ಗೀಡಾಗಿರುವ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದರ ಜತೆಗೆ ಮಳೆ ಮತ್ತು ಪ್ರವಾಹ ಹಿನ್ನೆಲೆಯಲ್ಲಿ ಹೆಚ್ಚು ವರಿಯಾಗಿ ಎರಡೂ ವರೆ ಸಾವಿರ ಕಿ.ಮೀ.ಗಳಷ್ಟು ರಸ್ತೆ ಅಭಿವೃದ್ಧಿಗೆ ಒಪ್ಪಿಗೆ ನೀಡುವಂತೆ ಪ್ರಸ್ತಾವ ಸಲ್ಲಿಸಲು ಚಿಂತಿಸ‌ಲಾಗಿದೆ. ಕೇಂದ್ರದ ಯೋಜನೆಯಡಿ ಸೇತುವೆಗಳ ಅಭಿ ವೃದ್ಧಿಯನ್ನೂ ಕೈಗೊಳ್ಳಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.

5,612.50 ಕಿ.ಮೀ.: ರಸ್ತೆ ಅಭಿವೃದ್ಧಿಗೆ ಕೇಂದ್ರ ಅನುಮತಿ ಅನುದಾನ ಹಂಚಿಕೆ
ಶೇ. 60- ಕೇಂದ್ರ ಸರಕಾರ
ಶೇ. 40- ರಾಜ್ಯ ಸರಕಾರ
ಮೊದಲ ಹಂತ ವೆಚ್ಚ
3,221 ಕಿ.ಮೀ. 2,729.66 ಕೋ.ರೂ.
ಹಾಳಾಗಿರುವ ರಸ್ತೆಗಳು
2,509 ಕಿ.ಮೀ. – ರಾಜ್ಯ ಹೆದ್ದಾರಿ
10,775 ಕಿ.ಮೀ. – ಗ್ರಾಮೀಣ ರಸ್ತೆ
898 ಕಿ.ಮೀ. – ನಗರ, ಪಟ್ಟಣ ರಸ್ತೆ

ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಯೋಜನೆಯಡಿ 5,612.50 ಕಿ.ಮೀ. ರಸ್ತೆ ಅಭಿವೃದ್ಧಿಗೆ ಒಪ್ಪಿಗೆ ಸಿಕ್ಕಿದೆ. ಮಳೆ ಮತ್ತು ಪ್ರವಾಹದಿಂದ ಗ್ರಾಮೀಣ ಭಾಗದ ಬಹುತೇಕ ರಸ್ತೆ ಗಳು ಹಾಳಾಗಿವೆ. ಹೀಗಾಗಿ ನಿಯಮಾ ನುಸಾರ ಸಾಧ್ಯ ಇರುವ ಕಡೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
– ಕೆ.ಎಸ್‌. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಸಚಿವ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.