ಕೋವಿಡ್-19 ಕೊನೆಯ ಹಂತದಲ್ಲಿದ್ದೇವೆ ಆದರೆ ಅಲಕ್ಷ್ಯ ಸರಿಯಲ್ಲ: ರಾಜ್ಯಪಾಲ ವಿ.ಆರ್.ವಾಲಾ


Team Udayavani, Jan 26, 2021, 9:31 AM IST

ಕೋವಿಡ್-19 ಕೊನೆಯ ಹಂತದಲ್ಲಿದ್ದೇವೆ ಆದರೆ ಅಲಕ್ಷ್ಯ ಸರಿಯಲ್ಲ: ರಾಜ್ಯಪಾಲ ವಿ.ಆರ್.ವಾಲಾ

ಬೆಂಗಳೂರು: ನಾವೀಗ ಕೋವಿಡ್-19 ಕೊನೆಯ ಹಂತಕ್ಕೆ ತಲುಪಿದ್ದೇವೆ. ಹಾಗೆಂದು, ಕೋವಿಡ್ ಸೋಂಕಿನ ಬಗ್ಗೆ ಅಲಕ್ಷ್ಯ ಸರಿಯಲ್ಲ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದರು.

ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಜನತೆಗೆ ಸಂದೇಶ ನೀಡಿರು ಅವರು, ಕೋವಿಡ್ ಕೊನೆಯ ಹಂತಕ್ಕೆ ತಲುಪಿದ್ದರೂ ಕಡ್ಡಾಯವಾಗಿ ದೈಹಿಕ ಅಂತರ ಕಾಪಾಡುವುದು, ಮುಖಗವಸು ಧರಿಸುವುದು ಮತ್ತು ಸ್ಯಾನಿಟೈಜರ್ ಬಳಕೆ ತಪ್ಪದೇ ಮಾಡಬೇಕು. ಈ ಮೂರು ಮಂತ್ರವನ್ನು ನಿರಂತರವಾಗಿ ಪಾಲಿಸಬೇಕು ಎಂದರು.

ಇದನ್ನೂ ಓದಿ:LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

ಸರ್ಕಾರಿ ಶಾಲೆಗಳೊಂದಿಗೆ ಭಾವನಾತ್ಮಕ ಸಂಬಂಧವನ್ನು ಬಲಪಡಿಸಲು ನನ್ನ ಶಾಲೆ, ನನ್ನ ಕೊಡುಗೆ ಮೊಬೈಲ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ. ಕರ್ನಾಟಕವು ರಾಷ್ಟ್ರದಲ್ಲಿಯೇ ಹಾಲು ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿದೆ ಎಂದರು.

ಎಲ್ಲ ಗ್ರಾಮಪಂಚಾಯತಿಗಳಲ್ಲಿ 6544 ಜೀವ ವೈವಿದ್ಯ ನಿರ್ವಹಣಾ ಸಮಿತಿಗಳನ್ನು(ಬಿಎಂಸಿ) ರಚಿಸಲಾಗಿದೆ. 6439 ಜೀವ ವೈವಿದ್ಯ ರಿಜಿಸ್ಟ್ರಾರಗಳು ಜೀವ ವೈವಿಧ್ಯತೆ ಮತ್ತು ಪರಿಸರ ಸಂರಕ್ಷಣೆಯನ್ನು ಮಾಡುತ್ತಿದ್ದಾರೆ. ಕಲಬುರ್ಗಿ ಮತ್ತು ಚಿಂಚೋಳಿ ಎಪಿಎಂಸಿಗಳನ್ನು ಕೇಂದ್ರ ಸರ್ಕಾರದ ಇ-ನಾಮ್ ಪ್ಲಾಟ್ ಫಾರ್ಮ್ ಜೋಡಿಸಲಾಗಿದೆ. ಇನ್ನು ಮೂರು ಎಪಿಎಂಸಿಗಳನ್ನು ಇ-ನಾಮ್ ಪ್ಲಾಟ್ ಫಾರ್ಮ್ ಗೆ ಜೋಡಿಸಲಾಗುತ್ತದೆ. ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಎಪಿಎಂಸಿಗಳಲ್ಲಿ ಮಾರುಕಟ್ಟೆ ಶುಲ್ಕವನ್ನು ಶೇ.0.06ಕ್ಕೆ ಇಳಿಸಲಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್, ಡಿಜಿ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಮೊದಲಾದವರು ಇದ್ದರು.

ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಪಥಸಂಚಲನ ಇಲ್ಲದೇ ಅತ್ಯಂತ ಸರಳವಾಗಿ ಕೋವಿಡ್ ನಿರ್ವಹಣಾ ಕ್ರಮದಂತೆ ಗಣರಾಜ್ಯೋತ್ಸವ ನಡೆಯಿತು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.