ಎಸ್ ಡಿಪಿಐ ನಿಷೇಧಕ್ಕೆ ಇನ್ನಷ್ಟು ಸಾಕ್ಷಿ ಕೇಳಿದ ರಾಜ್ಯ ಸರ್ಕಾರ
Team Udayavani, Aug 20, 2020, 5:11 PM IST
ಬೆಂಗಳೂರು: ಕೆಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಸಂಬಂಧ ಎಸ್ ಡಿಪಿಐ ಸಂಘಟನೆ ನಿಷೇಧಿಸಲು ಇನ್ನು ಸಾಕ್ಷಿ ಮತ್ತು ಮಾಹಿತಿಗಳ ಅಗತ್ಯವಿದ್ದು, ಪೊಲೀಸ್ ಇಲಾಖೆಯಿಂದ ಕೇಳಲಾಗಿದೆ. ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು, ಸಭೆಯಲ್ಲಿ ಇದರ ಕುರಿತು ಚರ್ಚೆ ನಡೆಸಲಾಗಿದೆ. ಆದರೆ ಯಾವುದೇ ನಿರ್ದಿಷ್ಟ ತೀರ್ಮಾನಕ್ಕೆ ಬರಲಾಗಲಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹೇಳಿದ್ದಾರೆ.
ಡಿಜೆ ಹಳ್ಳಿ ಗಲಭೆ, ಮಂಗಳೂರು ಗಲಭೆ, ತನ್ವೀರ್ ಸೇಠ್ ಮೇಲೆ ಮುಂತಾದ ಹಲ್ಲೆ ಮುಂತಾದ ಗಲಭೆಯಲ್ಲಿ ಸಂಘಟನೆಯ ಕೈವಾಡ ಬೆಳಕಿಗೆ ಬಂದಿದೆ. ಹಾಗಾಗಿ ಸಂಘಟನೆಯನ್ನು ನಿಷೇಧಿಸಬೇಕೆಂದು ಸಚಿವರಾದ ಆರ್ ಅಶೋಕ್ ಮತ್ತು ಸಿಟಿ ರವಿ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: “ಮಿಸ್ಟರ್ ಕಮಿಷನರ್ ಬಿ ಕೇರ್ ಫುಲ್” ಗುಡುಗಿದ ಡಿ ಕೆ ಶಿವಕುಮಾರ್
ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಸಪ್ಟೆಂಬರ್ ತಿಂಗಳ 21ರಿಂಧ 30ರವರೆಗೆ ನಡೆಸಲು ಇದೇ ವೇಳೆ ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ