ಶಿವಮೊಗ್ಗ ಹೊತ್ತಿ ಉರಿಯುವಂತೆ ಮಾಡಿದ್ದ ವ್ಯಕ್ತಿಯನ್ನು ಸರ್ಕಾರ ರಕ್ಷಿಸುತ್ತಿದೆ: ಡಿಕೆಶಿ
Team Udayavani, Apr 14, 2022, 11:30 AM IST
ಬೆಂಗಳೂರು: ಮುಖ್ಯಮಂತ್ರಿಗಳು ಕಳ್ಳರ ರಕ್ಷಣೆಯಲ್ಲಿ ತೊಡಗಿದ್ದರು. ಈಗಾಗಲೇ ಸಂತೋಷ್ ಪಾಟೀಲ ಸಾವಿಗೆ ಈಶ್ವರಪ್ಪ ಅವರು ಕಾರಣ ಎಂದು ಹೇಳಿದ್ದಾರೆ. ಕೊಡಲೇ ಈಶ್ವರಪ್ಪ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ಯೂಥ್ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೋಮುಗಲಬೆ ಸೃಷ್ಟಿಕರ್ತ ಈಶ್ವರಪ್ಪ. ಈ ಹಿಂದೆಯಡಿಯೂರಪ್ಪ ಅವರ ಮೇಲೆ ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಬೊಮ್ಮಾಯಿ ಬದಲಾವಣೆ ಸಂಬಂಧ ವರಿಷ್ಠರನ್ನು ಒತ್ತಾಯಿಸಿದ್ದರು. ಶಿವಮೊಗ್ಗವನ್ನು ಹೊತ್ತಿ ಉರಿಯುವಂತೆ ಮಾಡಿದ್ದ ಇಂತಹ ವ್ಯಕ್ತಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
5% ಪರ್ಸೆಂಟ್ ಕಮಿಷನ್ ಮುಖ್ಯಮಂತ್ರಿಗಳಿಗೂ ಹೋಗುತ್ತಿದೆ ಎಂಬ ಮಾತಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಈಶ್ವರಪ್ಪ ಅವರನ್ನು ರಕ್ಷಣೆ ಮಾಡುತ್ತಿರುವುದನ್ನು ನೋಡಿದರೆ ಸತ್ಯ ಎಂದು ಅನಿಸುತ್ತಿದೆ ಎಂದರು.
ಇದನ್ನೂ ಓದಿ:ಪ್ರಾಥಮಿಕ ತನಿಖೆ ಆಗುವವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯಲ್ಲ: ಸಿಎಂ ಬೊಮ್ಮಾಯಿ
ಈ ಹಿಂದೆ ಗಣಪತಿ ಪ್ರಕರಣದಲ್ಲಿ ಈಶ್ವರಪ್ಪ ಅವರು ಜಾರ್ಜ್ ಅವರ ರಾಜೀನಾಮೆ ಕೇಳಿ ಗದ್ದಲ ಎಬ್ಬಿಸಿದ್ದರು. ಈಗ ಅದೇ ರೀತಿಯಲ್ಲಿ ಈಶ್ವರಪ್ಪ ರಾಜೀನಾಮೆ ನೀಡಲಿ ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್