ಗೌರಿ ಹತ್ಯೆ ಆರೋಪಿಗಳಾಗಿ ಪರಶುರಾಮ್, ಸುನಿಲ್ ಬಂಧನ: ವರದಿ
Team Udayavani, Jun 12, 2018, 7:45 PM IST
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಪರಶುರಾಮ ವಾಗ್ಮೋರೆ ಮತ್ತು ಸುನಿಲ್ ಅಸಗರ ಎಂಬವರನ್ನು ಎಸ್ಐಟಿ ಪೊಲೀಸರು ಬಂಧಿಸಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಗೌರಿ ಲಂಕೇಶ್ ಹತ್ಯೆ ನಡೆದು ಒಂಬತ್ತು ತಿಂಗಳ ಬಳಿಕ ಎಸ್ಐಟಿ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದು ಇವರ ಪೈಕಿ ಪರಶುರಾಮನೇ ಗೌರಿ ಮೇಲೆ ಗುಂಡು ಹಾರಿಸಿದನೆಂದು ಎಸ್ಐಟಿ ಹೇಳಿದೆ.
ಬಂಧಿತ ಪರಶುರಾಮ್ ಸಿಂಧಗಿಯಲ್ಲಿ ಬಹಳ ವರ್ಷಗಳಿಂದ ಕಂಪ್ಯೂಟರ್ ಅಂಗಡಿ ಇಟ್ಟುಕೊಂಡಿರುವ ವ್ಯಕ್ತಿಯಾಗಿದ್ದು ಸುನಿಲ್ ಅಸರ ಇಸ್ತ್ರೀ ಅಂಗಡಿ ಇಟ್ಟುಕೊಂಡಿರುವ ವ್ಯಕ್ತಿ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್