Gruha Jyothi:15 ಅಲ್ಲ,18ರಿಂದ ನೋಂದಣಿ ಆರಂಭ


Team Udayavani, Jun 15, 2023, 7:10 AM IST

 ಗೃಹಜ್ಯೋತಿ: 15 ಅಲ್ಲ,18ರಿಂದ ನೋಂದಣಿ ಆರಂಭ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ “ಗೃಹ ಜ್ಯೋತಿ’ ಯೋಜನೆಗೆ ನೋಂದಣಿ ಜೂನ್‌ 15ರ ಬದಲು ಜೂ.18ರಿಂದ ಪ್ರಾರಂಭವಾಗಲಿದೆ.

ಇದನ್ನು ಟೀಕಿಸಿರುವ ಬಿಜೆಪಿ “ಪುಕ್ಸಟ್ಟೆ ವಿದ್ಯುತ್‌ ಅಂತ ವಿದ್ಯುತ್‌ ದರ ಏರಿಸಿದಿರಿ, ಗೃಹ ಜ್ಯೋತಿ ಅರ್ಜಿ ದಿನಾಂಕ ಮುಂದಕ್ಕೆ ತಳ್ಳಿದ್ದೀರಿ’, ನಿಮ್ಮ ಗ್ಯಾರಂಟಿ ಹುನ್ನಾರ ನಾಡಿನ ಸಮಸ್ತ ಜನರಿಗೆ ಅರ್ಥವಾಗಿದೆ’ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಗೃಹ ಜ್ಯೋತಿ ಯೋಜನೆಯ ನೋಂದಣಿ ಕುರಿತು ಪ್ರಕಟಣೆ ಹೊರಡಿಸಿರುವ ಇಂಧನ ಇಲಾಖೆ, ನೋಂದಣಿಯನ್ನು ಜೂನ್‌ 18, 2023ರಿಂದ ಪ್ರಾರಂಭಿಸಲಾಗು ತ್ತದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲಿಚ್ಛಿಸುವವರು ವಿಶೇಷವಾಗಿ ಸೃಜಿಸಲಾಗಿರುವ (ಕಸ್ಟಮ್‌ ಮೇಡ್‌) ಸೇವಾ ಸಿಂಧು ಪೋರ್ಟಲ್‌ನಲ್ಲಿ
https://sevasindhugs.karnataka.gov.in/gruhajyothi
ನೋಂದಾಯಿಸಬೇಕಾಗಿದೆ.

ಈ ತಂತ್ರಾಂಶವನ್ನು ಮೊಬೈಲ್‌ ಫೋನ್‌/ ಕಂಪ್ಯೂಟರ್‌ /ಲ್ಯಾಪ್‌ ಟ್ಯಾಪ್‌ಗಳ ಮೂಲಕವೂ ಬಳಸಬಹುದಾಗಿದೆ ಎಂದಿದೆ.

ಫ‌ಲಾನುಭವಿಗಳು ಆಧಾರ್‌ ಕಾರ್ಡ್‌, ವಿದ್ಯುತ್‌ ಖಾತೆ ಸಂಖ್ಯೆಗಳ ಮಾಹಿತಿಗಳನ್ನು (ವಿದ್ಯುತ್‌ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕು.

ಬೆಂಗಳೂರು ಒನ್‌, ಗ್ರಾಮ ಒನ್‌ ಮತ್ತು ಕರ್ನಾಟಕ ಒನ್‌ ಕೇಂದ್ರಗಳಲ್ಲಿ ಅಥವಾ ಯಾವುದೇ ವಿದ್ಯುತ್‌ ಕಚೇರಿಗಳಲ್ಲಿಯೂ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯುತ್‌ ಕಚೇರಿ ಸಂಪರ್ಕಿಸಬಹುದು ಅಥವಾ 24 * 7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದೆ.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.