ಸಿದ್ದರಾಮಯ್ಯ ಕಾಂಗ್ರೆಸನ್ನು ಬೆತ್ತಲೆ ಮಾಡುತ್ತಿರುವ ದುಶ್ಯಾಸನ:ಜಿಟಿಡಿ
Team Udayavani, Apr 8, 2018, 4:54 PM IST
ಮೈಸೂರು: ಚಾಮುಂಡೇಶ್ವರಿ ರಣ ಕಣ ದಿನದಿಂದ ದಿನಕ್ಕೆ ಸುದ್ದಿಯಾಗುತ್ತಿದ್ದು ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಶ್ಯಾಸನನಿಗೆ ಹೋಲಿಕೆ ಮಾಡಿದ್ದಾರೆ.
ಜೆಡಿಎಸ್ ಮತ್ತುಬಿಎಸ್ಪಿ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ ಜಿಟಿಡಿ ಅವರು ‘ಪಾಂಡವರು ದ್ರೌಪದಿಯ ಸೀರೆ ಸೇಳೆಯುವ ವೇಳೆ ಸುಮ್ಮನೆ ಕೂತಿದ್ದರು. ಅದೇ ರೀತಿ ಕಾಂಗ್ರೆಸನ್ನು ಸಿದ್ದರಾಮಯ್ಯ ಬೆತ್ತಲೆ ಮಾಡುತ್ತಿದ್ದು ಖರ್ಗೆ, ಪರೇಮೇಶ್ವರ್, ಡಿ.ಕೆ.ಶಿವಕುಮಾರ್ ಅವರು ತಲೆ ಮೇಲೆ ಸೀರೆ ಹೊದ್ದು ಕೂತಿದ್ದಾರೆ’ ಎಂದರು.
‘ಸಿದ್ದರಾಮಯ್ಯ ವಿರುದ್ದ ತೊಡೆ ತಟ್ಟಿದ ಶ್ರೀನಿವಾಸ್ ಪ್ರಸಾದ್ ಅವರೇ ಗಂಡಸು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ