ಗುಡಿಬಂಡೆ ಮನಿಯಮ್ಮನ ಸಮಸ್ಯೆ ದಿಲ್ಲಿಯಲ್ಲಿ  ಪರಿಹಾರ


Team Udayavani, May 30, 2017, 12:09 PM IST

MUNIYAMMA.jpg

ಬೆಂಗಳೂರು/ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮುನಿಯಮ್ಮ ಎಂಬ ಮಹಿಳೆ ತಮ್ಮ ಜಮೀನಿನ ವಿವಾದ ಪರಿಹರಿಸಿಕೊಳ್ಳಲು ದೆಹಲಿಗೆ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರಸಂಗ ನಡೆದಿದೆ.
ಮುನಿಯಮ್ಮ ರೈಲಿನ ಮೂಲಕ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸದಾ ಬ್ಯುಸಿ ಇರ್ತಾರೆ ಎಂದು ದೆಹಲಿಗೆ
ಬಂದಿರುವುದಾಗಿ ಹೇಳಿಕೊಂಡ ಮುನಿಯಮ್ಮ, ತಮಗೆ ಮಂಜೂರಾಗಿರುವ ನಿವೇಶನ ವಿವಾದದಲ್ಲಿರುವುದರಿಂದ ಬದಲಿ ನಿವೇಶನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಮುನಿಯಮ್ಮನ ಮನವಿ ಪಡೆದ ಸಿಎಂ ಸಿದ್ದರಾಮಯ್ಯ ಭಾವುಕರಾಗಿ, ದೆಹಲಿಗೆ ಯಾರು ಕಳುಹಿಸಿಕೊಟ್ಟಿದ್ದಾರೆ, ಇಲ್ಲಿಗೆ ಬರುವ ಬದಲು ಬೆಂಗಳೂರಿನಲ್ಲಿಯೇ ನನ್ನ ನಿವಾಸಕ್ಕೆ ಬರಬಹುದಿತ್ತಲ್ಲ ಎಂದು ಪ್ರಶ್ನಿಸಿದರು. ದೆಹಲಿಗೆ ಹೋದ್ರೆ ಸಿಗ್ತಾರೆ ಎಂದು ಹೇಳಿದರು. ಅದಕ್ಕೆ ಇಲ್ಲಿಗೆ ಬಂದೆ ಎಂದು ಮುನಿಯಮ್ಮ ಹೇಳಿದರು. ಮುಖ್ಯಮಂತ್ರಿಯವರು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ದೀಪ್ತಿ ಕಾನಡೆಗೆ ದೂರವಾಣಿ ಮೂಲಕ ಮಾತನಾಡಿ, ಮುನಿಯಮ್ಮಳ ಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಿದರು.

ನಂತರ ದೆಹಲಿಯ ಕರ್ನಾಟಕ ಭವನದಲ್ಲಿಯೇ ಮುನಿಯಮ್ಮಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ದೆಹಲಿಯಿಂದ ಬೆಂಗಳೂರಿಗೆ ವಾಪಸ್‌ ತೆರಳಲು ಹಣ ನೀಡಿ ಕಳುಹಿಸಿದ್ದಾರೆ.

ದೆಹಲಿ ಭೇಟಿ ಇದೇ ಮೊದಲಲ್ಲ!
ಈ ಹಿಂದೆಯೂ ಗುಡಿಬಂಡೆ ಮುನಿಯಮ್ಮ ತನ್ನ ಸಂಕಷ್ಟ ಹೇಳಿಕೊಳ್ಳಲು ದೆಹಲಿಗೆ ತೆರಳಿ ಸಂಸದ ಎಂ.ವೀರಪ್ಪ ಮೊಯ್ಲಿ
ಅವರನ್ನು ನಿವಾಸದಲ್ಲಿ ಭೇಟಿ ಮಾಡಿದ್ದಳು ಎನ್ನಲಾಗಿದೆ. ಆದರೆ ಮೊಯ್ಲಿ ಅವರಿಂದ ಸಮಸ್ಯೆಗೆ ಪರಿಹಾರ ಸಿಗದ ಕಾರಣ ಸಿಎಂ ಬಳಿಗೆ ತೆರಳಲು ನಿರ್ಧರಿಸಿದ ಮುನಿಯಮ್ಮ ಸೋಮವಾರ ಕಡೆಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತನ್ನ ಸಂಕಷ್ಟ ತಿಳಿಸಿದ್ದು, ಜಿÇÉಾಡಳಿತ ಇನ್ನು ಮುಂದಾದರೂ ಸಮಸ್ಯೆಗೆ ಪರಿಹಾರ ಸೂಚಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಮುನಿಯಮ್ಮಗೆ ಸೌಕರ್ಯ: ದೆಹಲಿಗೆ ಬಂದಿದ್ದ ಮುನಿಯಮ್ಮಗೆ ಸಿಎಂ ಸಿದ್ದರಾಮಯ್ಯ ಉಪಾಹಾರ ವ್ಯವಸ್ಥೆ ಜೊತೆಗೆ ಮರಳಿ ರಾಜ್ಯಕ್ಕೆ ತೆರಳಲು ಎÇÉಾ ರೀತಿಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಭವನದ ಅಧಿಕಾರಿಗಳಿಗೆ ಸೂಚಿಸಿ¨ªಾರೆ. ಸಮಸ್ಯೆಗೆ ಸಿಎಂ ಸ್ವಂದನೆಗೆ ನೋಡಿ ಹರ್ಷಗೊಂಡ ಮುನಿಯಮ್ಮ ದೆಹಲಿಯಿಂದ ಕರ್ನಾಟಕದತ್ತ ರೈಲಿನ ಮೂಲಕ ಪ್ರಯಾಣ ಬೆಳೆಸಿ¨ªಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.