ಗುಂಡ್ಲುಪೇಟೆ:ಅಧಿಕಾರಿ ಕಾರಿನಲ್ಲಿ 20ಲಕ್ಷ ಪತ್ತೆ ಹಚ್ಚಿದ ಬಿಜೆಪಿಗರು!
Team Udayavani, Apr 7, 2017, 1:36 PM IST
ಗುಂಡ್ಲುಪೇಟೆ : ಇಲ್ಲಿ ಎಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದ್ದು, ಈ ವೇಳೆ ಹಣ ಹಂಚಿಕೆಗೂ ಜೋರಾಗಿರುವುದು ಕಂಡು ಬಂದಿದೆ. ಶುಕ್ರವಾರ ನಗರದ ಖಾಸಗಿ ಹೊಟೇಲೊಂದರ ಬಳಿ ಸರ್ಕಾರಿ ಅಧಿಕಾರಿ ಯೊಬ್ಬರ ಕಾರಿನಲ್ಲಿ 20 ಲಕ್ಷ ರೂಪಾಯಿ ಹಣವನ್ನು ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ.
ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ನಿರ್ದೇಶಕ ಮನೋಜ್ ಕರ್ಜಗಿ ಅವರ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, 2 ಸಾವಿರ ಮುಖಬೆಲೆಯ 10 ಕಂತೆ ನೋಟುಗಳು ಇದ್ದವು ಎಂದು ವರದಿಯಾಗಿದೆ.
ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು,ಕರ್ಜಗಿ ಅವರನ್ನೂ ವಶಕ್ಕೆ ಪಡೆದಿರುವ ಬಗ್ಗೆ ತಿಳಿದು ಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ