ಗುಂಡ್ಲುಪೇಟೆಯಲ್ಲಿ ಹಣ ಹಂಚಿದರೆ ಹೆಬ್ಬಾಳ್ಕರ್;ವಿಡಿಯೋ ಬಹಿರಂಗ
Team Udayavani, Apr 6, 2017, 3:44 PM IST
ಗುಂಡ್ಲುಪೇಟೆ: ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ವ್ಯಾಪಕ ಹಣ ಹಂಚುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದಕ್ಕೆ ಹೊಸ ಸಾಕ್ಷಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಣ ಹಂಚಿರುವ ವಿಡಿಯೋವೊಂದು ಬಿಡುಗಡೆಯಾಗಿ ಹೊಸ ತಲ್ಲಣ ಸೃಷ್ಟಿಸಿದೆ.
ಕೆಬ್ಬಳ್ಳಿ ಜಿ.ಪಂ ವ್ಯಾಪ್ತಿಯ ಹೆಣ್ಣೂರು ಕೇರಿಯ ಮನೆಯೊಂದರಲ್ಲಿ ಲಕ್ಷ್ಮೀ ಅವರು ಹಣ ಹಂಚಿದ್ದಾರೆ ಎನ್ನಲಾಗಿದ್ದು, ಕೈಯಲ್ಲಿ 2,000 ರೂಪಾಯಿ ನೋಟಿನ ಕಟ್ಟು ಇದ್ದರೆ, ಇನ್ನೊಬ್ಬ ಮಹಿಳೆ ಏನೋ ಲೆಕ್ಕ ಬರೆಯುತ್ತಿರುವುದು ಕಂಡು ಬಂದಿದೆ.
ರಹಸ್ಯವಾಗಿ ಸೆರೆ ಹಿಡಿದಿರುವ ಈ ವಿಡಿಯೋ ಇದೀಗ ಮಾಧ್ಯಮಗಳಲ್ಲಿ ಭಾರೀ ಸುದ್ದಿ ಮಾಡುತ್ತಿದೆ. ವಿಪಕ್ಷ ಬಿಜೆಪಿಯೂ ಈ ಬಗ್ಗೆ ತನಿಖೆಯಾಗಬೇಕು, ಕಾಂಗ್ರೆಸ್ ಹಣ ಹಂಚುವ ಮೂಲಕ ಗೆಲ್ಲಲು ಯತ್ನಿಸುತ್ತಿದೆ ಎಂದು ಆರೋಪ ಮಾಡಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸದ ಮೇಲೆ ಐಟಿ ದಾಳಿ ನಡೆದು ದೊಡ್ಡ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ