Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ


Team Udayavani, May 6, 2024, 9:38 PM IST

1-wqeqweqw

ಬೆಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ (KSNDC) ಗುಡುಗು ಸಹಿತ ಎಲ್ಲೋ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಸೋಮವಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದೆ. ಕೋಲಾರ, ಆನೇಕಲ್‌ನ ಹಲವು ಸ್ಥಳಗಳಲ್ಲಿ ಭಾರಿ ಗಾಳಿ ಮತ್ತು ಆಲಿಕಲ್ಲು ಸಹಿತ ಮಳೆಯಾಗಿದೆ.

ಕೆಎಸ್‌ಎನ್‌ಡಿಸಿ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ. ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಕುರಿತು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ವೀಡಿಯೊಗಳನ್ನು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ಗುಡುಗು ಸಹಿತ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರಿನ ಟಿಸಿ ಪಾಳ್ಯ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಚಂದಾಪುರ, ಆನೇಕಲ್ ತಾಲೂಕಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಬಿರುಸಿನ ಮಳೆಯಾಗಿದೆ. ಗೊಟ್ಟಿಗೆರೆ, ಆನೇಕ, ಜಿಗಣಿ, ಟಿ.ಸಿ.ಪಾಳ್ಯ ಭಾಗದಲ್ಲಿ ಮಳೆಯಾಗಿರುವ ವಿಡಿಯೋಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ.ಮಳೆಯ ಪರಿಣಾಮವಾಗಿ ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.

ನಾಳೆ 14 ಕ್ಷೇತ್ರಗಳಿಗೆ ಮತದಾನ ನಡೆಯುವ ಉತ್ತರ ಕರ್ನಾಟಕದ ಭಾಗದಲ್ಲಿ ತಾಪ ಏರುತ್ತಲೇ ಇದೆ. ಮತದಾನ ನಡೆಯುವ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ 47 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಕಳೆದ ಏಳು ವರ್ಷಗಳಲ್ಲಿ ಮೇ 6 ರಂದು ದಾಖಲಾಗಿರುವ ಗರಿಷ್ಠ ತಾಪಮಾನ ಇದಾಗಿದೆ ಎಂದು ಕೆಎಸ್‌ಎನ್‌ಡಿಸಿ ತಿಳಿಸಿದೆ.

ಮೇ 8 ರ ನಂತರ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಟಾಪ್ ನ್ಯೂಸ್

IPL 2024: full list of award winners and prize money

IPL 2024: ಯಾರಿಗೆ ಸಿಕ್ತು ಯಾವ ಅವಾರ್ಡ್?; ಕ್ಯಾಚ್ ಆಫ್ ದಿ ಸೀಸನ್ ವಿಡಿಯೋ ನೋಡಿ

Porsche Accident Case: ಬಾಲಕನ ರಕ್ತದ ಮಾದರಿಯನ್ನು ಕಸದ ಬುಟ್ಟಿಗೆ ಎಸೆದಿದ್ದ ವೈದ್ಯರ ಬಂಧನ

Porsche Accident Case: ಬಾಲಕನ ರಕ್ತದ ಮಾದರಿಯನ್ನು ಕಸದ ಬುಟ್ಟಿಗೆ ಎಸೆದಿದ್ದ ವೈದ್ಯರ ಬಂಧನ

ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Belthangady; ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Rajkot: ಗೇಮಿಂಗ್‌ ಜೋನ್‌ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ

Rajkot: ಗೇಮಿಂಗ್‌ ಜೋನ್‌ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ

Kejriwal: ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ

Arvind Kejriwal: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Karnataka Legislative Council; ಕಾಂಗ್ರೆಸ್‌ ಅಭ್ಯರ್ಥಿ 2 ದಿನದಲ್ಲಿ ಅಂತಿಮ?

Karnataka Legislative Council; ಕಾಂಗ್ರೆಸ್‌ ಅಭ್ಯರ್ಥಿ 2 ದಿನದಲ್ಲಿ ಅಂತಿಮ?

ಇನ್ನೂ ಬಾರದ ಪ್ರಜ್ವಲ್‌ ನಡೆ ನಿಗೂಢ; ಸಂತ್ರಸ್ತೆಯರ ಹೇಳಿಕೆ ದಾಖಲಿಸಿ ಎಸ್‌ಐಟಿ ತನಿಖೆ

ಇನ್ನೂ ಬಾರದ ಪ್ರಜ್ವಲ್‌ ನಡೆ ನಿಗೂಢ; ಸಂತ್ರಸ್ತೆಯರ ಹೇಳಿಕೆ ದಾಖಲಿಸಿ ಎಸ್‌ಐಟಿ ತನಿಖೆ

ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭೇಟಿ

ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭೇಟಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

IPL 2024: full list of award winners and prize money

IPL 2024: ಯಾರಿಗೆ ಸಿಕ್ತು ಯಾವ ಅವಾರ್ಡ್?; ಕ್ಯಾಚ್ ಆಫ್ ದಿ ಸೀಸನ್ ವಿಡಿಯೋ ನೋಡಿ

4

Arrested: ಬೀದಿಬದಿ ಮಲಗಿದ್ದವರ ಹತ್ಯೆ: ಸರಣಿ ಹಂತಕನ ಸೆರೆ

Porsche Accident Case: ಬಾಲಕನ ರಕ್ತದ ಮಾದರಿಯನ್ನು ಕಸದ ಬುಟ್ಟಿಗೆ ಎಸೆದಿದ್ದ ವೈದ್ಯರ ಬಂಧನ

Porsche Accident Case: ಬಾಲಕನ ರಕ್ತದ ಮಾದರಿಯನ್ನು ಕಸದ ಬುಟ್ಟಿಗೆ ಎಸೆದಿದ್ದ ವೈದ್ಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.