ಸರ್ಕಾರ ಬೀಳಿಸಿ ಬಾಂಬೆಗೆ ಹೋಗಿದ್ದೇ ಸಿ.ಡಿ ಆಗಲು ಕಾರಣ: ಕುಮಾರಸ್ವಾಮಿ


Team Udayavani, Mar 22, 2021, 12:02 PM IST

ಸರ್ಕಾರ ಬೀಳಿಸಿ ಬಾಂಬೆಗೆ ಹೋಗಿದ್ದೇ ಸಿ.ಡಿ ಆಗಲು ಕಾರಣ: ಕುಮಾರಸ್ವಾಮಿ

ಬೆಂಗಳೂರು: ಸಿ.ಡಿ ವಿಚಾರದ ತನಿಖೆಯನ್ನುಎಸಿಬಿ, ಎಸ್ಐಟಿ, ಸರ್ಕಾರ ನೋಡಿಕೊಳ್ಳಲಿದೆ‌. ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ. ಯಾವ್ಯಾವ ಅಧಿಕಾರಿಯನ್ನು ಬೇಕು ಕರೆಸಿಕೊಂಡು ಮಾಹಿತಿ ಪಡೆಯಲಿ. ಆದರೆ ಸರ್ಕಾರ ಬೀಳಿಸಿ ಬಾಂಬೆಗೆ ಹೋಗಿದ್ದೇ ಸಿ.ಡಿ ಆಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಬೀಳಿಸಿದ ಬಗ್ಗೆ ಹೆಚ್ ವಿಶ್ವನಾಥ್ ಅಸಮಾಧಾನಗೊಂಡ ವಿಚಾರಕ್ಕೂ ಪ್ರತಿಕ್ರಯಿಸಿದರು. “ವಿಶ್ವನಾಥ್ ಮಾತ್ರವಲ್ಲ, ಮಂತ್ರಿ ಆಗಿರುವವರೇ, ಆಂತರಿಕವಾಗಿ ಕೇಳಿದರೆ ಸರ್ಕಾರ ಮಾಡಿದ್ದು ಸರಿಯಲ್ಲ ಎಂದು ಹೇಳುತ್ತಾರೆ ಎಂದರು.

ನಾನು ಮೊನ್ನೆ ದಿನ ಬಿಜೆಪಿ ಹೇಳಿಕೆ ನೋಡಿದೆ. ಮಸ್ಕಿ ಅಭಿವೃದ್ಧಿಗೆ ಬಿಜೆಪಿಗೆ ಅಧಿಕಾರ ಕೊಡಿ ಎಂದು ಹೇಳಿದ್ದಾರೆ. ಈಗಾಗಲೇ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ. ಇವರೇ ತಾನೆ ಎರಡು ವರ್ಷದಿಂದ ಅಧಿಕಾರ ನಡೆಸುತ್ತಿರುವುದು. ನಾನು ಅಧಿಕಾರದಲ್ಲಿದ್ದಾಗ 500 ಕೋಟಿಗೂ ಹೆಚ್ಚಿನ ಅನುದಾನ ನೀಡಿದ್ದೆ. ಎರಡು ವರ್ಷದಲ್ಲಿ ಕೆಲಸ ಮಾಡಿಸಿದ್ದೇನೆ ಎಂದರು.

ಇದನ್ನೂ ಓದಿ:ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು: ಸಿಎಂ ವಿರುದ್ಧ ಎಚ್ ಡಿಕೆ ಟೀಕೆ

ಮಸ್ಕಿ ಬಿಜೆಪಿ ಅಭ್ಯರ್ಥಿ ಅಧಿಕಾರ ತ್ಯಾಗ ವಿಚಾರದ ಬಗ್ಗೆ ಮಾತನಾಡಿದ ಅವರು, ಜನಕ್ಕೆ ತ್ಯಾಗ ಮಾಡಿಲ್ಲ, ಬಿಜೆಪಿ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದ್ದಾರೆ ಎಂದರು.

ಹೋದಕಡೆ ಗ್ರಾಮಗಳನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದರು. ಶಿರಾದಲ್ಲಿ ಮಗದೂರು ಕೆರೆ ತೋಡಿ ಈಗ ಬತ್ತಿಹೋಗಿದೆ. ರಾಜ್ಯ ಅಭಿವೃದ್ಧಿ ಲೂಟಿ ಆಗುತ್ತಿದೆ, ಜನರು ಸರಿಯಾದ ತೀರ್ಮಾನ ತೆಗೆದುಕೊಳ್ಳಿ. ನಷ್ಟ ನಮಗಲ್ಲ, ಜನರಿಗೆ ಆಗುವುದು ಎಂದರು.

ಕೋವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಎಚ್ ಡಿಕೆ, ಸೋಂಕು ವಿಚಾರದಲ್ಲಿ ಆಟ ಆಡಬೇಡಿ. ನಿಮಗಿಷ್ಟ ಬಂದ ಗೈಡ್ ಲೈನ್ಸ್ ತಂದು, ಜನರ ಜೊತೆ ಚಕ್ಕಂದ ಆಡಬೇಡಿ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡುವುದಿಲ್ಲ: ಬಿ.ಸಿ.ಪಾಟೀಲ್

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.