ಗೋವಾಕ್ಕೆ ಶಾಸಕರ ರಕ್ಷಣೆಗೆ ಸೂತ್ರಧಾರರನ್ನು ಕಳಿಸಿದ್ದಾರಲ್ಲ : ಎಚ್ ಡಿಕೆ ವ್ಯಂಗ್ಯ


Team Udayavani, Mar 10, 2022, 12:08 PM IST

ಗೋವಾಕ್ಕೆ ಶಾಸಕರ ರಕ್ಷಣೆಗೆ ಸೂತ್ರಧಾರರನ್ನು ಕಳಿಸಿದ್ದಾರಲ್ಲ : ಎಚ್ ಡಿಕೆ ವ್ಯಂಗ್ಯ

ಬೆಂಗಳೂರು: ಗೋವಾ ಮತ್ತು ಪಂಜಾಬಿನಲ್ಲಿ ಸರಕಾರ ರಚನೆ ಮಾಡುತ್ತೇವೆ, ಶಾಸಕರ ರಕ್ಷಣೆ ಮಾಡುತ್ತೇವೆ ಎಂದು ಇಲ್ಲಿಂದ ಹೋಗಿಲ್ಲವಾ ? ನೋಡೋಣ ಏನು ಮಾಡುತ್ತಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮೊನ್ನೆ ಎಕ್ಸಿಟ್ ಪೋಲ್ ಬಿಡುಗಡೆಯಾಗಿತ್ತು. ಅದೇ ರೀತಿ ಫಲಿತಾಂಶ ಕಾಣಿಸುತ್ತಿದೆ. ನೂರಾರು ವರ್ಷ ಇತಿಹಾಸವಿದೆಯೆಂದು ಏನ್ ಕಾಂಗ್ರೆಸ್ ಹೇಳುತ್ತೆ? ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಮೇಲಿದ್ದಾರೆ ಅಲ್ವಾ (ಸಿದ್ದರಾಮಯ್ಯ, ಡಿಕೆಶಿ ) ಅವರಿಗೆ ಜ್ಞಾನೋದಯ ಆಗಬೇಕು. ಪ್ರಾದೇಶಿಕ ಪಕ್ಷ ಮುಗಿಸುತ್ತೇವೆಂದು ಹೇಳುತ್ತಾ ಇದ್ದಾರಲ್ಲ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದರೆ ಪ್ರಾದೇಶಿಕ ಪಕ್ಷಗಳ ಅವಶ್ಯಕತೆಯಿದೆ ಎಂದು ಕಂಡು ಬರುತ್ತಿದೆ ಎಂದರು.

ಇದನ್ನೂ ಓದಿ:ಪಂಜಾಬ್ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ನಾಶ ಮಾಡಿದ ಸಿದ್ದು!: ಶೆಟ್ಟರ್ ವ್ಯಂಗ್ಯ

ರಾಜ್ಯದಲ್ಲಿ ನೀರಾವರಿ ಸಮಸ್ಯಗಳಿವೆ. ಮುಂದಿನ ಒಂದು ವರ್ಷ ನೀರಾವರಿಗಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಪಂಜಾಬ್, ಪಶ್ಚಿಮ ಬಂಗಾಳದ ಫಲಿತಾಂಶ ನಮಗೆ ಸ್ಪೂರ್ತಿ. ಐದು ರಾಜ್ಯಗಳ ಫಲಿತಾಂಶವೇ ಬೇರೆ. ಅಲ್ಲಿನ ಪರಿಸ್ಥಿತಿಗಳೇ ಬೇರೆ. ನಮ್ಮ ರಾಜ್ಯದ ಪರಿಸ್ಥಿತಿಯೇ ಬೇರೆ. ನಮ್ಮ ಚುನಾವಣೆಗೆ ಇನ್ನೂ ಒಂದು ವರ್ಷವಿದೆ, ನೋಡೋಣ ಏನೆಲ್ಲಾ ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.