ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಿ: ಕುಮಾರಸ್ವಾಮಿ ಸಲಹೆ


Team Udayavani, Apr 23, 2021, 9:09 AM IST

hdk

ಬೆಂಗಳೂರು: ಕೋವಿಡ್ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಎಚ್ ಡಿಕೆ ಹೇಳಿದ್ದಾರೆ.

ಇದನ್ನೂ ಓದಿ: ಲೆಕ್ಕಾಚಾರ ಉಲ್ಟಾಪಲ್ಟಾ: ಚೇತರಿಕೆಯ ಮೊದಲೇ ಸಿನಿ ಮಂದಿಯ ಕನಸು ನುಂಗಿದ ಕೊರೋನಾ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.