ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ, ಆದರೆ..: ಕಾರ್ಯಕರ್ತರಿಗೆ ಕುಮಾರಸ್ವಾಮಿ ಮನವಿ


Team Udayavani, Jul 10, 2021, 1:07 PM IST

hdk

ಬೆಂಗಳೂರು: ಕೆಆರ್ ಎಸ್ ಜಲಾಶಯ, ಅಂಬರೀಶ್ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಮಾತಿನ ಸಮರದ ಬಳಿಕ ಇದೀಗ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ.

ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಎಚ್ ಡಿಕೆ ಹೇಳಿದ್ದಾರೆ.

ಇದನ್ನೂ ಓದಿ:ರಾಜಕೀಯ ಜಟಾಪಟಿ : ಸಂಸದೆ ಸುಮಲತಾ–ನಿರ್ಮಾಪಕ ರಾಕ್ ಲೈನ್ ಮನೆಗೆ ಪೊಲೀಸ್ ಭದ್ರತೆ

ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ. ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ ಎಂದು ಕಾರ್ಯಕರ್ತರಿಗೆ ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ನಾನು ಮನಸ್ಸು ಮಾಡಿದರೆ ಎಂಎಲ್‌ಎ, ಎಂಪಿ ಆಗುತ್ತೇನೆ: ರಾಕ್‌ಲೈನ್‌ ವೆಂಕಟೇಶ್

ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.