ಸಿ.ಎಂ. ಇಬ್ರಾಹಿಂ ಭೇಟಿಯಾಗಿ ಮತ್ತೆ ಜೆಡಿಎಸ್ ಗೆ ಮರಳುವಂತೆ ಮನವಿ ಮಾಡಿದ ಕುಮಾರಸ್ವಾಮಿ
Team Udayavani, Dec 7, 2020, 5:00 PM IST
ಬೆಂಗಳೂರು: ಮಾಜಿ ಕೇಂದ್ರ ಸಚಿವ, ಸದ್ಯ ಕಾಂಗ್ರೆಸ್ ಪಕ್ಷದ ಸಿ.ಎಂ. ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದು, ಚರ್ಚೆ ನಡೆಸಿದ್ದಾರೆ. ಈ ಭೇಟಿ ಇದೀಗ ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
ಇಂದು ಸಿಎಂ ಇಬ್ರಾಹಿಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕುಮಾರಸ್ವಾಮಿ, ಇಬ್ರಾಹಿಂ ಗೆ ಜೆಡಿಎಸ್ ಗೆ ವಾಪಸ್ ಬರುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ, ನಾವೇನು ಗುಲಾಮರಲ್ಲ: ಕಿಡಿಕಾರಿದ ಎಚ್ ಡಿಕೆ
ಈ ಹಿಂದೆ ಜನತಾ ಪರಿವಾರದಲ್ಲಿದ್ದ ಸಿಎಂ ಇಬ್ರಾಹಿಂ ನಂತರ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಲ್ಲೂ ಅಂತರ ಕಾಯ್ದುಕೊಂಡಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಆಹ್ವಾನ ನೀಡಿರುವ ಕಾರಣ ಮತ್ತೆ ಜೆಡಿಎಸ್ ಗೆ ಸೇರ್ಪಡೆ ಆಗುತ್ತಾರಾ ಎನ್ನುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!