2023ರ ಚುನಾವಣೆಯಲ್ಲಿ ನೋಡೋಣ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ರೇವಣ್ಣ ಚಾಲೆಂಜ್


Team Udayavani, Sep 7, 2021, 5:02 PM IST

h d revanna

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಜೆಡಿಎಸ್ ಮುಳುಗುವ ಹಡಗು ಎಂದು ಹೇಳಿದ್ದಾರೆ. 2023ರ ಚುನಾವಣೆಯವರೆಗೂ ಈಗಿರುವ ಬಿಜೆಪಿ ಉಸ್ತುವಾರಿಯನ್ನೇ ಮುಂದುವರಿಸಿ ಎಂದು ಕೇಂದ್ರ ಬಿಜೆಪಿ ಮುಖಂಡರಲ್ಲಿ ಮನವಿ ಮಾಡುತ್ತೇನೆ. 2023ರ ಚುನಾವಣೆಯಲ್ಲಿ ಯಾರು ಮುಳುಗುತ್ತಾರೆಂದು ನೋಡೋಣ ಎಂದು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು 60 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಏಳು ಬೀಳು ಎಲ್ಲವನ್ನೂ ನೋಡಿದ್ದಾರೆ. ಹಡಗುಗಳು ಮುಳುಗಿದಾಗ ಸಬ್ ಮೆರೀನ್ ಗಳು ಕೆಲಸ ಮಾಡುತ್ತವೆ. ಅದೇ ರೀತಿ ನಮ್ಮ ಜೆಡಿಎಸ್ ಪಕ್ಷ ಕೂಡಾ. ಹಡಗು ಮುಳುಗಿದರೂ ಕೆಲಸ ಮಾಡುವ ಮೆಷಿನರಿಯನ್ನು ಪಕ್ಷದಲ್ಲಿ ಇಟ್ಟುಕೊಂಡಿದ್ದೇವೆ. 2023ರ ಚುನಾವಣೆಯಲ್ಲಿ ನೋಡೋಣ ಎಂದರು.

ಇದನ್ನೂ ಓದಿ:ಕಲಬುರಗಿ ಪಾಲಿಕೆ: ದೋಸ್ತಿ ವಿಚಾರದಲ್ಲಿ ಸ್ಥಳೀಯರ ಮುಖಂಡರ ಮಾತಿಗೆ ಮನ್ನಣೆ ಎಂದ ಎಚ್ ಡಿಡಿ

ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡಿಲ್ಲವೆಂದು ಹೇಳಿದ್ದಾರೆ. ಎರಡು ವರ್ಷ ಏನು ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಅಸೆಂಬ್ಲಿಯಲ್ಲಿ ಹೇಳುತ್ತೇನೆ. ರಾಜ್ಯದ ಸಿಎಂ ಸೌಜನ್ಯದಿಂದ ದೇವೇಗೌಡರನ್ನು ನೋಡಲು ಬಂದಿದ್ದರು, ಗೌರವ ಕೊಟ್ಟಿದ್ದೇವೆ. ನಾವೇನಾದರೂ ಬಿಜೆಪಿ ಜೊತೆ ಸೇರುತ್ತೇವೆ ಅರ್ಜಿ ಹಾಕಿದ್ದೇವಾ ಎಂದು ರೇವಣ್ಣ ಗುಡುಗಿದರು.

ಕಲ್ಬುರ್ಗಿ ಪಾಲಿಕೆ ಅಧಿಕಾರ ವಿಚಾರವಾಗಿ ಮಾತನಾಡಿದ ಅವರು, ಖರ್ಗೆಯವರು ದೇವೇಗೌಡರ ಸಮಕಾಲೀನರು. ದೇವೇಗೌಡರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನಾವು ಅದಕ್ಕೆ ಬದ್ಧ ಎಂದರು.

ಟಾಪ್ ನ್ಯೂಸ್

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌

ರೈಲುಗಳ ರದ್ದು: ಹಿಂಪಾವತಿಗೆ ನಿಲ್ದಾಣಗಳಲ್ಲಿ ನೂಕುನುಗ್ಗಲು

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ