ಹಾಲಪ್ಪ, ಉಮಾಶ್ರೀ ರಾಜಿ ಮಾತುಕತೆ


Team Udayavani, Jun 23, 2019, 3:00 AM IST

Udayavani Kannada Newspaper

ಬೆಂಗಳೂರು: ರೇಪಿಸ್ಟ್‌ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ, ನಟಿ ಉಮಾಶ್ರೀ ಹಾಗೂ ಶಾಸಕ ಹರತಾಳು ಹಾಲಪ್ಪಗೆ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುದ್ಧಿವಾದ ಹೇಳಿದೆ.

ನಟಿ ಉಮಾಶ್ರೀ ವಿರುದ್ಧ ಶಾಸಕ ಹಾಲಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಹಾಲಪ್ಪ ಮತ್ತು ಉಮಾಶ್ರೀ ವ್ಯಾಜ್ಯವನ್ನು ಕೋರ್ಟ್‌ ವ್ಯಾಪ್ತಿಯಿಂದ ಹೊರಗಡೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಆದರಿಂದ ವಿಚಾರಣೆ ಕೈಬಿಡಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಮಾನ್ಯ ಮಾಡಿದ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ರಾಮಚಂದ್ರ ಡಿ.ಹುದ್ದಾರ ಅವರು, “ರಾಜ್ಯದಲ್ಲಿ ಬರ ಬಂದಿದೆ. ಜನ ನೀರಿಲ್ಲದೆ ಒದ್ದಾಡುತ್ತಿದ್ದಾರೆ. ಜನಪ್ರತಿನಿಧಿಗಳಾದ ನೀವುಗಳು ಸ್ವಪ್ರತಿಷ್ಠೆಗಾಗಿ ಕಚ್ಚಾಡುವುದನ್ನು ಬಿಟ್ಟು ಜನಸೇವೆ ಮಾಡಿ. ಅಧಿಕಾರ ಮತ್ತು ಹುದ್ದೆ ಯಾವುದೂ ಶಾಶ್ವತ ಅಲ್ಲ. ನಮಗೆಲ್ಲ ಇರೋದೇ 60-70 ವರ್ಷ ಆಯಸ್ಸು.

ಅದರಲ್ಲಿ ಮೂರನೇ ಒಂದು ಭಾಗ ಕೇವಲ ನಿದ್ದೆಯಲ್ಲೇ ಕಳೆಯುತ್ತೇವೆ. ಇರುವ ಸಮಯದಲ್ಲೇ ಜನರಿಗಾಗಿ ಕೆಲಸ ಮಾಡಬೇಕು. ಇವೆಲ್ಲವನ್ನು ಮನವರಿಕೆ ಮಾಡಿಕೊಂಡು, ನಿಮ್ಮ ವ್ಯಕ್ತಿತ್ವ, ಘನತೆಗೆ ಧಕ್ಕೆ ಆಗದ್ದಂತೆ ವರ್ತಿಸಿ’ ಎಂದು ಇಬ್ಬರು ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು.

ನ್ಯಾಯಾಲಯದಲ್ಲಿ ಹಾಜರಿದ್ದ ಹಾಲಪ್ಪ ಮತ್ತು ಉಮಾಶ್ರೀ, ನಮ್ಮಿಬ್ಬರ ಪಕ್ಷ ಬೇರೆಯಾದರೂ ನಮ್ಮಲ್ಲಿ ಕೊಡು-ಕೊಳ್ಳುವಿಕೆ ಇರುತ್ತದೆ. ಹೀಗಾಗಿ, ಜನಸೇವೆಯ ದೃಷ್ಟಿಯಿಂದ ಎಲ್ಲವನ್ನು ಮರೆತಿದ್ದೇವೆ. ಪ್ರತಿನಿತ್ಯ ಒಬ್ಬರನೊಬ್ಬರು ಭೇಟಿಯಾಗಲೇ ಬೇಕು. ಹೀಗಾಗಿ, ವ್ಯಾಜ್ಯ ಮುಂದುವರಿಸಲು ಇಷ್ಟವಿಲ್ಲ. ಆದ್ದರಿಂದ ಅರ್ಜಿಯನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ಇಬ್ಬರು ಅರ್ಜಿಯಲ್ಲಿ ಉಲ್ಲೇಖೀಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.