ಎ..ಅವ್ನ ಒದ್ದ್ ಓಡ್ಸ್ರೋ.. ಆಂಜನೇಯ ಕಿಡಿ ಕಾರಿದ್ದೇಕೆ ?
Team Udayavani, Sep 1, 2017, 3:51 PM IST
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ವೇಳೆ ಕಾರ್ಯಕರ್ತನೊಬ್ಬನ ಮೊಬೈಲ್ ರಿಂಗ್ ಆಗಿದ್ದಕ್ಕೆ ಸಚಿವ ಎಚ್. ಆಂಜನೇಯ ಅವರು ಕಿಡಿ ಕಾರಿದ ಘಟನೆ ಶುಕ್ರವಾರ ನಡೆದಿದೆ.
ಸುದ್ದಿಗಾರರು ಸುತ್ತುವರಿದು ಇಂದಿನ ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನಿಸುತ್ತಿದ್ದರು. ಈ ವೇಳೆ ಹಿಂಬದಿಯಲ್ಲಿ ನಿಂತಿದ್ದ ಬೆಂಬಲಿಗನೊಬ್ಬನ ಮೊಬೈಲ್ ಏರು ಧ್ವನಿಯಲ್ಲಿ ರಿಂಗಣಿಸಿದೆ. ಕೆಂಡಾಮಂಡಲವಾದ ಆಂಜನೇಯ ಅವರು ಏಯ್..ಅವನನ್ನು ಒದ್ದ್ ಓಡ್ಸ್ರೋ .. ಎಂದು ಕೆಂಗಣ್ಣು ಬಿಟ್ಟು ದುರುಗುಟ್ಟಿ ನೋಡಿದರು.
ವ್ಯಕ್ತಿ ಸ್ಥಳದಿಂದ ತೆರಳಿದ ಮೇಲೆ ಸುದ್ದಿಗಾರರೊಂದಿಗೆ ಮಾತು ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು