ಹರ್ಷ ಕೊಲೆ ಪ್ರಕರಣ: ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ
Team Udayavani, May 11, 2022, 10:40 PM IST
ಬೆಂಗಳೂರು: ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಇದನ್ನೂ ಓದಿ:ಪಿಎಸ್ಐ ನೇಮಕಾತಿ ಅಕ್ರಮ: 12 ಮಂದಿಯ ಜಾಮೀನು ಅರ್ಜಿ ವಜಾ
ಬುಧವಾರ ಎನ್ಐಎ ವಿಶೇಷ ನ್ಯಾಯಾಲ ಯದಲ್ಲಿ ನಡೆದ ವಿಚಾರಣೆ ಸಂದರ್ಭ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಲು ವಿಚಾರಣೆ ವೇಳೆ ಎನ್ಐಎ ಪರ ವಕೀಲರು ಕೋರಿದರು. ಅದನ್ನು ನ್ಯಾಯಾಧೀಶರು ಮಾನ್ಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು