ಹಾಸನ ಟಿಕೆಟ್ ವಿಚಾರ; ದೇವೇಗೌಡರನ್ನು ಭೇಟಿ ಮಾಡಿದ H. D. Revanna
Team Udayavani, Apr 11, 2023, 6:45 AM IST
ಬೆಂಗಳೂರು: ಹಾಸನ ಟಿಕೆಟ್ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರು ಸೋಮವಾರ ರಾತ್ರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.
ಹಾಸನದಲ್ಲಿ ಮಾಜಿ ಶಾಸಕ ಪ್ರಕಾಶ್ ಪುತ್ರ ಸ್ವರೂಪ್ ಅವರಿಗೇ ಟಿಕೆಟ್ ಕೊಡಲು ಎಚ್.ಡಿ. ಕುಮಾರಸ್ವಾಮಿ ಪಟ್ಟು ಹಿಡಿದಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ಬೇಕು ಎಂದು ಎಚ್.ಡಿ. ರೇವಣ್ಣ ಹಠ ಹಿಡಿದಿದ್ದಾರೆ.
ಹೀಗಾಗಿ ಹಾಸನ ಟಿಕೆಟ್ ವಿಚಾರದಲ್ಲಿ ಈಗ ಅಂತಿಮ ತೀರ್ಮಾನವನ್ನು ಎಚ್.ಡಿ. ದೇವೇಗೌಡರೇ ತೆಗೆದುಕೊಳ್ಳಬೇಕಾಗಿದೆ. ಈ ಮಧ್ಯೆ ನಾಳೆ ಅಥವಾ ನಾಡಿದ್ದು 40 ಕ್ಷೇತ್ರಗಳ ಜೆಡಿಎಸ್ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಹಾಸನ ಕ್ಷೇತ್ರ ಅಭ್ಯರ್ಥಿ ಘೋಷಣೆ ಅನುಮಾನ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್