ಅ.17ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ


Team Udayavani, Sep 19, 2019, 3:00 AM IST

Udayavani Kannada Newspaper

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ. 17 ರಿಂದ 29 ರವರೆಗೆ ಒಟ್ಟು 13 ದಿನಗಳ ಕಾಲ ನಡೆಯಲಿದೆ. ಜಾತ್ರಾ ಮಹೋತ್ಸವ ಸಿದ್ಧತೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು, ಅ.17ರಂದು ಮಧ್ಯಾಹ್ನ 12.30ಕ್ಕೆ ಬಾಗಿಲು ತೆರೆಯಲಿದ್ದು, ಅ. 29ರಂದು ಮಧ್ಯಾಹ್ನ 12ಗಂಟೆ ನಂತರ ಬಾಗಿಲು ಮುಚ್ಚಲಾಗುವುದು ಎಂದು ಹೇಳಿದರು.

ಬಾಗಿಲು ತೆರೆಯುವ ಅ.17 ರಂದು ಹಾಗೂ ಬಾಗಿಲು ಮುಚ್ಚುವ 29 ರಂದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅ. 18 ರಿಂದ ಪ್ರತಿದಿನ ದೇವಿಗೆ ನೈವೇದ್ಯ ಪೂಜಾ ಸಮಯ ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ ಭಕ್ತರಿಗೆ ದರ್ಶನ ಇರುವುದಿಲ್ಲ. ಉಳಿದ ಅವಧಿಯಲ್ಲಿ ರಾತ್ರಿ11ಗಂಟೆಯವರೆಗೆ ದರ್ಶಕ್ಕೆ ಆವಕಾಶವಿರುತ್ತದೆ. ಅ.23, 25 ಮತ್ತು ಅ.27ರ ದಿನಾಂಕಗಳಂದು ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ದೇವಿಗೆ ವಿಶೇಷ ನೈವೇದ್ಯ ಮತ್ತು ಪೂಜೆ ಇರುತ್ತದೆ ಎಂದರು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.