ಜಲಮೂಲವಿಲ್ಲದ ಹತ್ತಿಕುಣಿಗೆ ನಿಸರ್ಗದ ನೀರೇ ಗತಿ


Team Udayavani, May 18, 2019, 3:06 AM IST

jalamoola

ಯಾದಗಿರಿ: ಜಿಲ್ಲೆಯ ಹತ್ತಿಕುಣಿ ಜಲಾಶಯಕ್ಕೆ ಯಾವುದೇ ಒಳಹರಿವಿನ ಮೂಲಗಳಿಲ್ಲ. ನಿಸರ್ಗವೇ ನೀರು ಸಂಗ್ರಹಕ್ಕೆ ಆಧಾರ. ಹಾಗಿದ್ದರೂ ಹಿಂಗಾರು ಹಂಗಾಮಿನಲ್ಲಿ ಜಲಾಶಯ ರೈತರಿಗೆ ಆಸರೆಯಾಗಿದೆ. ಜಲಾಶಯದಿಂದ ಸುಮಾರು 5,300 ಎಕರೆ ಅಚ್ಚುಕಟ್ಟು ಪ್ರದೇಶದ ಜಮೀನುಗಳಿಗೆ ಹಿಂಗಾರು ಹಂಗಾಮಿನಲ್ಲಿ ನೀರು ಹರಿಸಲಾಗುತ್ತಿದ್ದು, ಈ ಭಾಗದ ರೈತರ ಜೀವನಾಡಿಯಾಗಿದೆ.

ಜಿಲ್ಲಾದ್ಯಂತ ಭೀಕರ ಬರದಿಂದ ನದಿ, ಕೆರೆಗಳು ಬತ್ತಿ ಹೋಗಿದ್ದು, ಹತ್ತಿಕುಣಿ ಜಲಾಶಯದ ಅನುಪಯುಕ್ತ ನೀರಿನ ಸಂಗ್ರಹ ಮಟ್ಟವೂ ಇಳಿಕೆಯಾಗಿದೆ. 22.88 ಮೀಟರ್‌ ಎತ್ತರ, 923 ಮೀಟರ್‌ ಉದ್ದ ಇರುವ ಜಲಾಶಯಕ್ಕೆ 9 ಗೇಟ್‌ಗಳಿವೆ. 0.352 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಅನುಪಯುಕ್ತ ನೀರಿನ ಸಾಮರ್ಥ್ಯ 0.0719 ಟಿಎಂಸಿ ಇದ್ದು, ಇದರಲ್ಲಿಯೂ ಆವಿಯಾಗಿ ಪ್ರಸ್ತುತ ಕೇವಲ 0.0626 ಟಿಎಂಸಿ ನೀರು ಉಳಿದಿದೆ.

ಜಲಾಶಯದಿಂದ ಹತ್ತಿಕುಣಿ, ಯಡ್ಡಳ್ಳಿ, ಹೊನಗೇರಾ ಹಾಗೂ ಬಂದಳ್ಳಿ ಗ್ರಾಮಗಳ ರೈತರ ಜಮೀನುಗಳಿಗೆ ಕಾಲುವೆ ಮೂಲಕ ನೀರು ಹರಿಸಲಾಗುತ್ತದೆ. ಕಳೆದ ಬಾರಿ ಜಲಾಶಯದಲ್ಲಿ 15 ಅಡಿ ನೀರಿನ ಸಂಗ್ರಹ ಇತ್ತು. ಪ್ರಸಕ್ತ ನವೆಂಬರ್‌-ಡಿಸೆಂಬರ್‌ ತಿಂಗಳಿನಲ್ಲಿ 14 ಅಡಿ ನೀರು ಸಂಗ್ರಹವಾಗಿತ್ತು. ಇದರಿಂದ ಅಂದಾಜು 2,800 ಎಕರೆ ಪ್ರದೇಶದಲ್ಲಿ ರೈತರ ಜಮೀನಿಗೆ ನೀರು ಹರಿಸಿದ್ದರಿಂದ ಜೋಳ ಬೆಳೆಯಲು ಸಹಕಾರಿಯಾಗಿತ್ತು. ರೈತರ ಜಮೀನುಗಳಿಗೆ ಹರಿಸಿದ ನೀರು, ಅಲ್ಲಲ್ಲಿ ತಗ್ಗು ಪ್ರದೇಶದಲ್ಲಿ ಉಳಿದುಕೊಳ್ಳುತ್ತಿದ್ದು, ಈ ನೀರು ಜಾನುವಾರುಗಳಿಗೆ ಕುಡಿಯಲು ಆಸರೆಯಾಗಿದೆ.

ಸತತ ಬರದಿಂದ ಇಲ್ಲಿನ ಪ್ರದೇಶ ತತ್ತರಿಸಿರುವುದರಿಂದ ಸುಮಾರು 10 ವರ್ಷಗಳಿಂದ ಕಾಲುವೆಗಳ ಮೂಲಕ ನಿಗದಿತ ಪ್ರದೇಶಗಳಿಗೆ ತಲುಪಬೇಕಿದ್ದ ನೀರು ತಲುಪುತ್ತಿಲ್ಲ ಎನ್ನುವುದು ರೈತರ ಅಳಲು. ಜಲಾಶಯದ ಹೂಳು ತೆಗೆದು ಹೆಚ್ಚಿನ ನೀರು ಸಂಗ್ರವಾಗುವಂತೆ ಕ್ರಮ ಕೈಗೊಳ್ಳಬೇಕು. ಕಾಲುವೆ ದುರಸ್ತಿಗೊಳಿಸಿ ಕೊನೆ ಭಾಗದ ರೈತರಿಗೆ ನೀರು ತಲುಪುವಂತೆ ಕ್ರಮ ವಹಿಸಬೇಕು ಎಂಬುದು ರೈತರ ಆಗ್ರಹ.

* ಅನೀಲ ಬಸೂದೆ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.