ಹ್ಯಾಟ್ರಿಕ್‌ ಹೀರೋ ಶಿವಕುಮಾರ; “ಕೈ’ ಬಿಟ್ಟ ಜಾತಿ ಲೆಕ್ಕಾಚಾರ

ಸತತ ಜಯಕಾರ; ಮೋದಿ ಝೇಂಕಾರ

Team Udayavani, May 24, 2019, 6:00 AM IST

Uds

ಹಾವೇರಿ: ಭಾರಿ ಕುತೂಹಲ ಮೂಡಿಸಿದ್ದ ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್‌ ಗೆಲುವು ಸಾಧಿ ಸಿದ್ದಾರೆ.

ಬಿಜೆಪಿಯ ಶಿವಕುಮಾರ ಉದಾಸಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಅವರನ್ನು 1,40,882 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಶಿವಕುಮಾರ ಉದಾಸಿ 6,83,660 ಮತಗಳನ್ನು ಗಳಿಸಿದರೆ, ಡಿ.ಆರ್‌. ಪಾಟೀಲ 5,42,778 ಮತ ಪಡೆದಿದ್ದಾರೆ.

ಶಿವಕುಮಾರ ಉದಾಸಿ ಅವರ ಈ ಗೆಲುವು “ಹ್ಯಾಟ್ರಿಕ್‌ ಕಿರೀಟ’ ತಂದು ಕೊಡುವ ಜತೆಗೆ ಸತತ 3 ಬಾರಿ ಜಯ ಸಾಧಿಸಿದ ಕ್ಷೇತ್ರದ ಮೊದಲ ಕಾಂಗ್ರೆಸ್ಸೇತರ ಸಂಸದ ಖ್ಯಾತಿಯನ್ನೂ ತಂದು ಕೊಟ್ಟಿದೆ. ಮೋದಿ ಅಲೆ ಕ್ಷೇತ್ರದಲ್ಲಿ ಮೋಡಿ ಮಾಡಿದ್ದರಿಂದ ಉದಾಸಿ ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲವು ಸಾಧಿಸಿದ್ದಾರೆ.

2014ರ ಚುನಾವಣೆಯಲ್ಲಿ ಶಿವಕುಮಾರ ಉದಾಸಿ 5,66,790 ಮತ ಪಡೆದು ಆಯ್ಕೆಯಾಗಿದ್ದರು. ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಲೀಂ ಅಹ್ಮದ್‌ 4,79,219 ಮತ ಪಡೆದಿದ್ದರು. ಬಿಜೆಪಿ 87571 ಮತಗಳ ಅಂತರದಿಂದ ಗೆಲವು ಸಾಧಿಸಿತ್ತು.

ಕ್ಷೇತ್ರದಲ್ಲಿ ಒಟ್ಟು 10 ಜನ ಕಣದಲ್ಲಿದ್ದು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ನಡೆದಿತ್ತು. ಉಳಿದಂತೆ ಕಣದಲ್ಲಿದ್ದ ಬಿಎಸ್‌ಪಿಯ ಆಯೂಬ್‌ಖಾನ್‌ ಪಠಾಣ 7479, ಉತ್ತಮ ಪ್ರಜಾಕೀಯ
ಪಾರ್ಟಿಯ ಈಶ್ವರ ಪಾಟೀಲ 7024, ಇಂಡಿಯನ್‌ ಲೇಬರ್‌ ಪಾರ್ಟಿಯ ಶೈಲೇಶ ನಾಜರೆ ಅಶೋಕ 1224, ಪಕ್ಷೇತರ ಅಭ್ಯರ್ಥಿಗಳಾದ ಬಸವರಾಜ ಶಂಕ್ರಪ್ಪ ದೇಸಾಯಿ 1305, ವೀರಭದ್ರಪ್ಪ ವೀರಪ್ಪ ಕಬ್ಬಿಣದ 2283, ಹನುಮಂತಪ್ಪ ದೇವೇಂದ್ರಪ್ಪ ಕಬ್ಟಾರ 6247, ರಾಮಪ್ಪ ಸಿದ್ದಪ್ಪ ಬೊಮ್ಮೊಜಿ 1389, ಶಿವಪ್ಪ ಕಲ್ಲಪ್ಪ ಪೂಜಾರ 5858 ಮತ
ಪಡೆದಿದ್ದಾರೆ.

ಕ್ಷೇತ್ರದಲ್ಲಿ ಒಟ್ಟು 7412 ಮತಗಳು ನೋಟಾ ಚಲಾವಣೆಯಾಗಿದ್ದು, ನೋಟಾ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಒಟ್ಟು 4592 ಅಂಚೆ ಮತಗಳಲ್ಲಿ 1209 ಮತಗಳು ತಿರಸ್ಕೃತಗೊಂಡಿವೆ. ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಐದು ಬಿಜೆಪಿ, ಎರಡು ಕಾಂಗ್ರೆಸ್‌ ಹಾಗೂ ಒಂದು ಪಕ್ಷೇತರ ಅಭ್ಯರ್ಥಿ ಇದ್ದಾರೆ. ಹೀಗಾಗಿ ಈ ಬಾರಿ ಕ್ಷೇತ್ರದಲ್ಲಿ ಸಹಜವಾಗಿ ಬಿಜೆಪಿ ಪ್ರಾಬಲ್ಯ ಹೆಚ್ಚಾಗಿತ್ತು. ಉದಾಸಿ ಹಾಲಿ ಸಂಸದರು ಆಗಿರುವುದರಿಂದ ಹೆಚ್ಚು ಬಲ ತಂದು ಕೊಟ್ಟಿತು.

ಮೋದಿ ಅಲೆ, ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮದಿಂದ ಜಯ ಸಿಕ್ಕಿದೆ. ಕ್ಷೇತ್ರದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಮುನ್ನಡೆ ಲಭಿಸುವ ನಿರೀಕ್ಷೆ ಇತ್ತು. ನಿಜವಾಗಿದೆ.
-ಶಿವಕುಮಾರ ಉದಾಸಿ,, ಗೆದ್ದ ಸಂಸದ

ಜನ ಅಭಿವೃದಿಟಛಿಗೆ ಮನ್ನಣೆ ಕೊಟ್ಟಿಲ್ಲ ಭಾವನಾತ್ಮಕ ವಿಷಯಗಳಿಗೆ ಮನ್ನಣೆ ಕೊಟ್ಟಿದ್ದಾರೆ. ಬಿಜೆಪಿ ಗೆಲುವಿಗೆ ಮೋದಿ ಅಲೆಯೇ ಕಾರಣ. ಮೈತ್ರಿ
ಸರ್ಕಾರದಲ್ಲಿ ಮನಸ್ಸುಗಳ ಮೈತ್ರಿಯೂ ಆಗಬೇಕಿತ್ತು.
– ಡಿ.ಆರ್‌. ಪಾಟೀಲ, ,
ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.