ಜೆಡಿಎಸ್ ಕದ ತಟ್ಟುತ್ತಿರುವ ಕಾಂಗ್ರೆಸ್, ಬಿಜೆಪಿ ನಾಯಕರು: ದೇವೇಗೌಡ
Team Udayavani, Nov 13, 2021, 6:55 AM IST
ಹಾಸನ: ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಜೆಡಿಎಸ್ ಕಥೆ ಮುಗಿದೇ ಹೋಗಿರುತ್ತದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರೇ ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ನಗರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ವರ್ಚಸ್ಸನ್ನು ಯಾರಿಂದಲೂ ಕಡಿಮೆ ಮಾಡಲು ಸಾಧ್ಯವಿಲ್ಲ. ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶುರುವಾಗಿದೆ ಎಂದರು.
ಹಾಸನದಿಂದ ಜೆಡಿಎಸ್ ಅಭ್ಯರ್ಥಿ ಆಯ್ಕೆಯ ಹೊಣೆಯನ್ನು ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ. ರೇವಣ್ಣ ಅವರ ನಿರ್ಧಾರಕ್ಕೆ ಮುಖಂಡರು ವಹಿಸಿದರು. ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳ ಪ್ರಕಾರ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅಥವಾ ಪುತ್ರ ಡಾ| ಸೂರಜ್ ರೇವಣ್ಣ ಅವರು ಅಭ್ಯರ್ಥಿಯಾಗುವುದು ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ