ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ : ರಾಜ್ಯ ಸರ್ಕಾರದ ಕೋವಿಡ್ ಪ್ಯಾಕೇಜ್ ಗೆ HDK ಆಕ್ರೋಶ


Team Udayavani, May 19, 2021, 3:26 PM IST

HD Kumaraswami Respond Against State Covid releaf packege on Twitter

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಇಡೀ ನಾಗರಿಕ ವ್ಯವಸ್ಥೆಯನ್ನೇ ಅಡಿಮೇಲಾಗಿಸಿದೆ.  ಆರ್ಥಿಕ ಸಂಕಷ್ಟದಲ್ಲಿ ಇರುವ ಜನರಿಗೆ ರಾಜ್ಯ ಸರ್ಕಾರ ಕೋವಿಡ್ ಪರಿಹಾರ ಪ್ಯಾಕೇಜ್ ನನ್ನು ಇಂದು ಬಿಡುಗಡೆಗೊಳಿಸಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೊರಡಿಸಿರುವ ಪ್ಯಾಕೇಜ್ ಗೆ ಈಗ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡ ಪ್ಯಾಕೇಜ್ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ :  ಚರ್ಚ್ ಗಳಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ : ಶೋಭಾ

ರಾಜ್ಯ ಸರ್ಕಾರ ಹೊರಡಿಸಿರುವ ಪ್ಯಾಕೇಜ್ ಬಗ್ಗೆ ಸರಣಿ ಟ್ವೀಟ್ ನಲ್ಲಿ ಅಸಮಧಾನ ವ್ಯಕ್ತ ಪಡಿಸಿರುವ ಎಚ್ ಡಿ ಕೆ, ಜನಹಿತದ ಲಾಕ್‌ ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದಿದ್ದಾರೆ.


ಮಾತ್ರವಲ್ಲದೇ, ವಾಲಕ ವರ್ಗದವರಿಗೆ ನೀಡಿದ ಪ್ಯಾಕೇಜ್ ಬಗ್ಗೆ ಪ್ರತಿಕ್ರಿಯಿಸಿದ ಅವರು,  2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ ಟಿ ಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ ಎಂದು ಕಿಡಿ ಕಾರಿದ್ದಾರೆ.

ಕೋವಿಡ್ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ  ರಾಜ್ಯಸರ್ಕಾರ ಇಂದು(ಬುಧವಾರ, ಮೇ 19) 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

ಇದನ್ನೂ ಓದಿ :  ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.