ಯಾರ ಹಂಗಿನಲ್ಲೂ ಇಲ್ಲ; ಸಿಎಂ ಎಚ್ ಡಿಕೆ v/s ಸಿದ್ದರಾಮಯ್ಯ ಶೀತಲ ಸಮರ!
Team Udayavani, Jun 25, 2018, 12:16 PM IST
ಬೆಂಗಳೂರು: ನಾನು ಯಾರ ಹಂಗಿನಲ್ಲೂ ಇಲ್ಲ, ಯಾರ ಅಧಿಕಾರದ ಭಿಕ್ಷೆಯಲ್ಲೂ ಇಲ್ಲ. ಸಾಲಮನ್ನಾ ಮಾಡೋದರಿಂದ ನನಗೇನೂ ಕಮಿಷನ್ ಸಿಗಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಒಂದೊಂದು ಸರ್ಕಾರ ಬಂದಾಗ ಒಂದೊಂದು ನೀತಿ ತರುತ್ತಾರೆ. ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಇರೋತ್ತೋ ಇಲ್ಲವೋ ಎಂಬುದಾಗಿ ದೂರುತ್ತಿದ್ದಾರೆ. ಇಂತಹ ಮಾತುಗಳು ಖಂಡಿತಾ ಬೇಡ ಎಂದು ಹೇಳಿದರು.
ನಾನು ಸ್ಮೂತ್ ಗೋಯಿಂಗ್ ಇದ್ದೇನೆ ಎಂದು ಅಧಿಕಾರಿಗಳಿಗೆ ಗೊತ್ತು. ನಾನೇನು ಬೇರೆಯವರ ರೀತಿ ದುರಹಂಕಾರ ಅಥವಾ ಗಡಸು ಧ್ವನಿಯಲ್ಲಿ ಮಾತಾಡಲ್ಲ ಎಂದು ಚಾಟಿ ಬೀಸಿದ್ದಾರೆ.
ರೈತರ ಆತ್ಮಹತ್ಯೆಗೂ, ಸಾಲಮನ್ನಾಕ್ಕೂ ಸಂಬಂಧವಿಲ್ಲ ಎಂಬ ವರದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ ಸಾಲಮನ್ನಾದಿಂದ ರೈತರಿಗೆ ಅನುಕೂಲವಾಗಬೇಕು ಎಂಬುದು ನನ್ನ ಕಾಳಜಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ