ದೊಡ್ಡ ಗೌಡರ ರಾಜಕೀಯ: ಖರ್ಗೆ ಎಂಟ್ರಿಯಿಂದ ಶುರುವಾಯ್ತೆ ಡಿಕೆ, ಸಿದ್ದು ಬಣಕ್ಕೆ ಭೀತಿ?


Team Udayavani, Jun 3, 2022, 10:21 AM IST

HDD Politics: Kharge entry makes fear to Karnataka congress leaders

ಬೆಂಗಳೂರು: ರಾಜ್ಯಸಭೆಯ ಪ್ರತಿಪಕ್ಷ ನಾಯಕ‌ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟ ನಿರ್ಣಯಗಳಲ್ಲಿ ಕೈಯಾಡಿಸಲು ಪ್ರಾರಂಭಿಸಿದ್ದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ವಿರಸದ ಗೆರೆ ತಾತ್ಕಾಲಿಕವಾಗಿ ಅಳಿಸುವುದಕ್ಕೆ ಕಾರಣವಾಗಿದೆಯೇ ?

ಹೌದು ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ಜೆಡಿಎಸ್ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ಪರವಾಗಿ ಹೈಕಮಾಂಡ್ ಹಂತದವರೆಗೂ ತೆರಳಿ ಖರ್ಗೆ ಬ್ಯಾಟಿಂಗ್ ನಡೆಸುತ್ತಿರುವುದು ಇವರಿಬ್ಬರ ಆತಂಕಕ್ಕೆ ಕಾರಣವಾಗಿದೆ. ಖರ್ಗೆ ಆಗಮನದಿಂದ ಕಾಂಗ್ರೆಸ್ ನ ಲೆಕ್ಕಾಚಾರಗಳು ಬೇರೆ ದಿಕ್ಕು ಪಡೆಯಬಹುದೆಂಬ ಕಾರಣಕ್ಕೆ ಇಬ್ಬರೂ ವೈಮನಸ್ಸು ಮರೆಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಇದಕ್ಕೆ ಕಾರಣವೂ ಸಾಕಷ್ಟಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಧ್ಯೆ ಉತ್ತಮ ಸಂಬಂಧವಿದೆ. ಖುದ್ದು ದೇವೇಗೌಡರೇ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡಿ ಎರಡನೇ ಅಭ್ಯರ್ಥಿ ವಾಪಾಸ್ ತೆಗೆಯುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಖರ್ಗೆ ಅವರು ವಂಚಿತರಾದ ಬಗ್ಗೆಯೂ ಗೌಡರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಜತೆಗೆ, ಮುಂಬರುವ ವಿಧಾನಸಭೆ ಚುನಾವಣೆಯ ಫಲಿತಾಂಶ ಅತಂತ್ರವಾಗುವ ಸಾಧ್ಯತೆಯೇ ಹೆಚ್ಚು, ಹೀಗೇನಾದರೂ ಆದಲ್ಲಿ ಕಾಂಗ್ರೆಸ್‌ ಗೆ ನಿಮ್ಮ ಪರವಾಗಿ ಬೆಂಬಲ ನೀಡಲು ಜೆಡಿಎಸ್‌ ಸದಾ ಸಿದ್ಧವಾಗಿರುತ್ತದೆ ಎಂದು ನೇರ ಭರವಸೆಯನ್ನು ನೀಡಿದರು ಎನ್ನಲಾಗಿದೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಭಾರೀ ದುರಂತ: ವೋಲ್ವೋ ಬಸ್ಸಿಗೆ ಬೆಂಕಿ, ಹಲವರ ಸಜೀವ ದಹನ

ಈ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಎಚ್ಚೆತ್ತ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಬಣದ ನಾಯಕರು ತಮ್ಮ ನಾಯಕರಿಗೆ ಬೆನ್ನು ಬಿದ್ದು ಇಬ್ಬರು ಪರಸ್ಪರ ನೇರಾನೇರ ಮಾತನಾಡುವಂತೆ ಮನವೊಲಿಸಿದ್ದಾರೆ. ಇದರ ಫಲವಾಗಿಯೇ ಗುರುವಾರ ನವ ಚೈತನ್ಯ ಸಭೆಯ ವೇಳೆ ಉಭಯ ನಾಯಕರು ಮಾತುಕತೆ ನಡೆಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಒಗ್ಗೂಡೋಣ. ಜತೆಗೆ, ನಮ್ಮಿಬ್ಬರ ಭಿನ್ನಮತದ ಲಾಭವನ್ನು ಪಡೆಯಲು ಯಾವುದೇ ಮೂರನೇ ವ್ಯಕ್ತಿಗೆ ಅವಕಾಶ ನೀಡುವುದು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.