ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ;ನಟರ ವಿರುದ್ದ HDK ಕಿಡಿ
Team Udayavani, May 5, 2018, 3:13 PM IST
ಕೊಪ್ಪಳ : ಅಭ್ಯರ್ಥಿಗಳ ಪರ ಮಾತ್ರ ಪಕ್ಷದ ಪರವಲ್ಲ ಎಂದು ಬೇರೆ ಬೇರೆ ಪಕ್ಷಗಳ ಪರ ಪ್ರಚಾರ ಮಾಡುತ್ತಿರುವ ನಟರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಕಿಡಿ ಕಾರಿದ್ದಾರೆ.
‘ಬೇರೆ ಬೇರೆ ಪಕ್ಷಗಳ ಪರ ಪ್ರಚಾರ ಮಾಡಿ ಏನು ಸಂದೇಶ ನೀಡಲು ಹೊರಟಿದ್ದೀರಿ. ಇದು ಯಾವ ಸಿದ್ದಾಂತ. ಕರ್ನಾಟಕದ ಜನ ನಟರು ಪ್ರಚಾರ ಮಾಡಿದರೆಂದು ಮರಳಾಗುವವರಲ್ಲ’ ಎಂದರು.
ಮೋದಿ,ರಾಹುಲ್ ಇಬ್ಬರೂ ವಿದೂಷಕರು
‘ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಬ್ಬರೂ ರಾಜ್ಯದಲ್ಲಿ ವಿದೂಷಕರ ರೀತಿ ಹೇಳಿಕೆಗಳನ್ನು ನೀಡಿ ಹೋಗುತ್ತಿದ್ದಾರೆ. ಅವರು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ