ದೌರ್ಬಲ್ಯದ ಹೇಳಿಕೆಗಳು ಸಿಎಂ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ:BSY
Team Udayavani, Sep 16, 2018, 2:10 PM IST
ಅರಸೀಕೆರೆ : ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ. ಅವರು ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ ‘ಮುಖ್ಯಮಂತ್ರಿಗಳು ಇಸ್ಪಿಟ್ ದಂಧೆಯ ಹಣ ಬಳಸಿರುವ ಕುರಿತು ಹೇಳುತ್ತಾರೆ. ಅವರ ಬಳಿ ಅಧಿಕಾರ ಇದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಅವರ ಹೇಳಿಕೆ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ’ ಎಂದರು.
‘ಕಾಂಗ್ರೆಸ್ನಲ್ಲೇ ಗೊಂದಲ ಇದ್ದು, ಸರ್ಕಾರ ಪತನಗೊಳಿಸಲು ಬಿಜೆಪಿ ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ನಾವು 104 ಜನ ಶಾಸಕರು ಒಗ್ಗಟ್ಟಾಗಿದ್ದು ವಿಪಕ್ಷದ ಕೆಲಸ ಮಾಡುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ