ಬಸ್ ಪ್ರಯಾಣ ದರ ಏರಿಕೆಗೆ ಎಚ್ಡಿಕೆ ಟೀಕೆ
Team Udayavani, Feb 27, 2020, 3:02 AM IST
ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಜನಸಾಮಾನ್ಯರು ದೈನಂದಿನ ಜೀವನ ನಿರ್ವಹಣೆ ಮಾಡುವುದು ದುಸ್ತರವಾಗಿದೆ.
ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಅನಿವಾರ್ಯ ಇತ್ತೇ ಎಂದು ಪ್ರಶ್ನಿಸಿದ್ದಾರೆ. ಸಾರಿಗೆ ನಿಗಮಗಳು ನಷ್ಟದಲ್ಲಿರುವುದರಿಂದ ಸರಿದೂಗಿಸಲು ದರ ಹೆಚ್ಚಳ ಮಾಡಲಾಗಿದೆ ಎಂಬುದು ಸಮರ್ಥನೀಯವಲ್ಲ. ಸಂಸ್ಥೆಗಳಲ್ಲಿ ಸೋರಿಕೆ ತಡೆಗಟ್ಟಲು ಸರ್ಕಾರ ಬಿಗಿ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು