CM HDK ಸಾಯ್ತೇನೆ ಅಂತಾರೆ,ಯಾರು ನಂಬ್ತಾರೆ; ಅಶೋಕ್ ವ್ಯಂಗ್ಯ
Team Udayavani, Oct 31, 2018, 3:08 PM IST
ಮಂಡ್ಯ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯ ಸರಿಯಿಲ್ಲ, ಸಾಯ್ತೇನೆ,ಸಾಯ್ತೇನೆ ಅಂತ ಅನುಕಂಪ ಗಿಟ್ಟಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್ .ಅಶೋಕ್ ಅವರು ವ್ಯಂಗ್ಯ ಮಾಡಿದ್ದಾರೆ.
ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ಅಶೋಕ್ ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಮಂಡ್ಯಕ್ಕೆ ಬಂದು ಆರೋಗ್ಯ ಸರಿಯಿಲ್ಲ , ನಿಮಗೋಸ್ಕರ ಬದುಕಿದ್ದೇನೆ ಅಂದ್ರು. 7 ಸ್ಥಾನಗಳನ್ನು ಗೆಲ್ಲಿಸಿದ್ರಿ, ಸಿಎಂ ಆದರು, ಕಾರು, ಬಂಗ್ಲೆ ಎಲ್ಲವೂ ಸಿಕ್ಕಿತು. ಆ ಬಳಿಕ ಆದ್ರೂ ಅವರ ಆರೋಗ್ಯ ಸರಿಯಾಗಬೇಕಿತ್ತು. ಮತ್ತೆ ಈಗ ಬಂದು ಇಸ್ರೇಲ್ಗೆ ಹೋದಾಗಲೇ ಸಾಯಬೇಕಿತ್ತು, ಬದುಕಿ ಬಂದಿದ್ದೇನೆ ಅಂದ್ರು. ಹೀಗೆ ಹೇಳುತ್ತಾ ಹೋದರೆ ಯಾರು ನಂಬುತ್ತಾರೆ ಎಂದರು.
ಎಚ್ಡಿಕೆ ಮುಖ್ಯಮಂತ್ರಿ ಆದ ಬಳಿಕ ಮಂಡ್ಯದಲ್ಲಿ 25 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ