ಜೆಡಿಎಸ್ ಗೆ ಅಡ್ಡ ಮತದಾನದ ಗುನ್ನ: ಬಿಜೆಪಿ ಗೆಲ್ಲಿಸುವುದಕ್ಕೆ ಅಭಿನಂದನೆಗಳು ಎಂದ ಎಚ್ ಡಿಕೆ
Team Udayavani, Jun 10, 2022, 10:12 AM IST
ಬೆಂಗಳೂರು: ನಮ್ಮ ಪಕ್ಷದ ಶಾಸಕ ಶ್ರೀನಿವಾಸಗೌಡರು ಅಧಿಕೃತವಾಗಿ ಕಾಂಗ್ರೆಸ್ ಗೆ ಮತ ಹಾಕುತ್ತೇನೆ ಎಂದಿದ್ದಾರೆ. ಅವರು ಅಡ್ಡಮತದಾನ ಮಾಡುವಂತೆ ಮಾಡಿದ ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ನಮ್ಮ ಪಕ್ಷದ 31 ಶಾಸಕರು ಒಟ್ಟಾಗಿ ಇದ್ದಾರೆ. ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಪರ ಮತ ಹಾಕುತ್ತೇನೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ಗೆಲುವಿಗೆ ಸಹಕರಿಸಿದ ಕಾಂಗ್ರೆಸ್ ಗೆ ಅಭಿನಂದನೆ. ನಾಳೆಯಿಂದ ರಾಜ್ಯದಲ್ಲಿ ಹೊಸ ರಾಜಕಾರಣ ಆರಂಭವಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಒಳ ಒಪ್ಪಂದವಾಗಿದೆ. ಸಿದ್ದರಾಮಯ್ಯನಿಗೆ ಅಲ್ಪಸಂಖ್ಯಾತ ಶಬ್ದದ ಅರ್ಥ ಗೊತ್ತಿದೆಯೇ? ಸಿದ್ದರಾಮಯ್ಯನವರು ಬಿಜೆಪಿಯ ಬಿ ಟೀಂ ಎಂಬುದು ಈಗ ಜಗಜ್ಜಾಹಿರಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲುತ್ತಾರೆ: ಬಿಎಸ್ ವೈ ವಿಶ್ವಾಸ
ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ನಾವು ಸಂಬಂಧ ಬೆಳೆಸುವುದಿಲ್ಲ. ಆ ಪ್ರಶ್ನೆ ಕ್ಲೋಸ್ಡ್ ಡೋರ್. ಸ್ವಯಂ ಬಲದ ಮೇಲೆ ನಾವು ಗೆಲ್ಲುವ ಪ್ರಯತ್ನ ಮಾಡುತ್ತೇವೆ. ನಾಳೆಯಿಂದ ಕರ್ನಾಟಕದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು