ಪರಿಷತ್ ಸದಸ್ಯರ ಜತೆ ಎಚ್ಡಿಕೆ ಮಾತುಕತೆ
Team Udayavani, Nov 12, 2019, 3:05 AM IST
ಬೆಂಗಳೂರು: ಮುಖ್ಯಮಂತ್ರಿಯಾಗಿದ್ದಾಗ ಸ್ಪಂದಿಸಲಿಲ್ಲ ಎಂದು ಮುನಿಸಿಕೊಂಡಿರುವ ಜೆಡಿಎಸ್ನ ವಿಧಾನಪರಿಷತ್ ಸದಸ್ಯರ ಜತೆ ಮಾತುಕತೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಭಾನುವಾರ ಮುಂಜಾನೆ ಲಂಡನ್ ಯಾತ್ರೆಯಿಂದ ಬೆಂಗಳೂರಿಗೆ ಬಂದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಾಯಕರಲ್ಲಿನ ಅಸಮಾಧಾನ ಹೋಗಲಾಡಿಸುವ ನಿಟ್ಟಿನಲ್ಲಿ ಮಂಗಳವಾರ ಸಂಜೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಅವರ ಸಮಸ್ಯೆ ಆಲಿಸಲು ಸಮಯ ನಿಗದಿಪಡಿಸಲಾಗಿದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಸಮಸ್ಯೆ ಹಾಗೂ ಮನವಿಗೆ ಸ್ಪಂದಿಸಲಿಲ್ಲ.
ಶಾಸಕರಿಗೆ ಕೊಟ್ಟಷ್ಟು ಆದ್ಯತೆ ಕೊಡಲಿಲ್ಲ ಎಂದು ಹಿರಿಯ ನಾಯಕ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಇತ್ತೀಚೆಗೆ ತೂಪಲ್ಲಿ ಚಂದ್ರಶೇಖರ್, ಅಪ್ಪಾಜಿಗೌಡ, ಟಿ.ಎ.ಶರವಣ, ಮರಿತಿಬ್ಬೇಗೌಡ, ಶ್ರೀಕಂಠೇಗೌಡ ಅವರು ಸಭೆ ನಡೆಸಿ ತಿಪ್ಪೇಸ್ವಾಮಿ ಮೂಲಕ ದೇವೇಗೌಡರಿಗೆ ಸಂದೇಶ ರವಾನಿಸಿದ್ದರು. ದೇವೇಗೌಡರು ಮರು ದಿನ ತಮ್ಮ ನಿವಾಸದಲ್ಲಿ ಸಭೆ ಕರೆದು ಎಲ್ಲರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ