ಸ್ವಂತ ವಿಚಾರ ಬಿಡುವವನೇ ಸಂತ


Team Udayavani, Nov 19, 2017, 11:22 AM IST

handrashekara-swamiji.jpg

ತನ್ನ ಬಗ್ಗೆ ಆಲೋಚನೆ ಮಾಡದೇ ಇಡೀ ಬದುಕನ್ನು ಸಮಾಜಮುಖೀಯಾಗಿ ಮಾಡುವವನೇ ಸಂತ. ಅಂತಹ ಸಂತರನ್ನು ಭಾರತದಲ್ಲಿ ನೋಡಬಹುದೆಂದರೆ ಅದನ್ನು ಸಂತರ ತ್ಯಾಗದ ಮೂಲಕ ನೋಡಬಹುದು. ತ್ಯಾಗದೊಳಗೆ ಅಮೃತ ಕುಡಿದಷ್ಟು ಸಂತೋಷವಿದೆ. ಸದ್ಯದ ಪರಿಸ್ಥಿಯಲ್ಲಿ ನಾವೆಲ್ಲರೂ ಭಾರತಕ್ಕೆ ಹಿಂದೂಸ್ತಾನ ಎಂದು ಕರೆಯುತ್ತೇವೆ.

ಇಲ್ಲಿ ಇರುವವರು ಎಲ್ಲರೂ ಭಾರತವನ್ನು ಪ್ರೀತಿಸಬೇಕು. ಗೌರವಿಸಬೇಕು. ಎಲ್ಲರೂ ಒಂದಾಗಿ ನಡೆಯಬೇಕು. ಧರ್ಮ ಸಂಸದ್‌ ನಲ್ಲಿ ನಾವೆಲ್ಲರೂ ಯೋಚನೆ ಮಾಡಬೇಕಾಗಿರುವುದು ಇಷ್ಟೇ. ಬಿದ್ದವರನ್ನು ಮೇಲೆತ್ತುವುದು ನಿಜವಾದ ಧರ್ಮ. ನಮ್ಮಲ್ಲಿ ಸಂತರ ತ್ಯಾಗ  ಬಹಳ ದೊಡ್ಡದಿದೆ. ಇದಕ್ಕೆ ಭವ್ಯ ಪರಂಪರೆ ಇದೆ.

ಅನೇಕ ಸಂತರು ತಮ್ಮ ತ್ಯಾಗದಿಂದಲೇ ಮಹಾತ್ಮರಾಗಿದ್ದಾರೆ. ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ. ಇಂದಿನ ಸ್ಥಿತಿಯಲ್ಲಿ ಇದನ್ನು ತಿಳಿದುಕೊಳ್ಳ ಬೇಕಾದ ಅಗತ್ಯ ಬಹಳಷ್ಟಿದೆ. ಧರ್ಮ ಸಂಸದ್‌ ಮೂಲಕ ಜನರಿಗೆ ಈ ಸಂದೇಶ ತಿಳಿಸುವ ಕೆಲಸ ಆಗಬೇಕಾಗಿದೆ. ಭಾರತದಲ್ಲಿ ಇದ್ದು ಭಾರತವನ್ನು ಪ್ರೀತಿಸುವವರು ಎಲ್ಲರೂ ನಮ್ಮವರೇ.

ಭಾರತದಲ್ಲಿದ್ದು ಭಾರತವನ್ನು ದ್ವೇಷಿಸಿದರೆ ಅವರು ನಮ್ಮವರು ಎನ್ನುವುದು ಯಾವ ನ್ಯಾಯ ? ಅದಕ್ಕಾಗಿ ನಾವು ಇಂದು ಚಿಂತೆಯನ್ನು ಹೊರಹಾಕಿ ಚಿಂತಿಸಬೇಕಾದ ಆವಶ್ಯಕತೆ ತುಂಬಾ ಇದೆ. ಎಲ್ಲೋ ಯಾವುದಕ್ಕೋ ಮಾರುಹೋಗಿ ನಮ್ಮದನ್ನು, ನಮ್ಮತನವನ್ನು ಕಳೆದುಕೊಳ್ಳುವುದು ನ್ಯಾಯವಲ್ಲ.

ನಾವೆ  ಲ್ಲರೂ ಒಗ್ಗಟ್ಟಾಗಬೇಕಾಗಿದೆ. ಭಾರತಕ್ಕೆ ನಾವೆಲ್ಲ ಒಂದು ಎನ್ನುವ ಬಂಧುತ್ವದ ಮುನ್ನುಡಿ ಬರೆಯಬೇಕಷ್ಟೆ. ನಿಷ್ಠೆಗಾಗಿ ಧರ್ಮ ಮತ್ತು ಸಮಾಜವನ್ನು ಕಟ್ಟಿದರು ಅಂದು. ಪ್ರತಿಷ್ಠೆಗಾಗಿ ಸಮಾಜ ಒಡೆಯುವವರು ಇಂದು. ಎತ್ತರದಲ್ಲಿದ್ದ ನಾವೆಲ್ಲರೂ ಜನರ ಹತ್ತಿರಕ್ಕೆ ಹೋಗುವ ಆವಶ್ಯಕತೆ ಇದೆ. ಧರ್ಮ ಸಂಸತ್‌ನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಈ ಕೆಲಸ ಮಾಡೋಣ.

ನಾನಂತೂ ಭಾರತಕ್ಕಾಗಿ ಪ್ರಾಣ ಕೊಡಲು ಸಿದ್ಧ. ಸಂತರೆಲ್ಲರೂ ಭಾರತವನ್ನು ಉಳಿಸಿ ಬೆಳೆಸಬೇಕಾಗಿದೆ. ಚಿಂತೆಯನ್ನು ಹೊರಹಾಕಿ ಎಲ್ಲರೂ ಒಮ್ಮತದಿಂದ ಬದುಕಬೇಕಾಗಿದೆ. ನಮ್ಮನ್ನು ನಂಬಿರುವ ಭಾರತದ  ಪ್ರಜೆಗಳನ್ನು ಬದುಕಿಸಬೇಕಿದೆ. ಈ ಎಲ್ಲ ಕಾರ್ಯ ಮಾಡಿ ಎಲ್ಲರೂ ನಿಶ್ಚಿಂತರಾಗಿರೋಣ.

* ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಶ್ರೀ ಹುಕ್ಕೇರಿ ಮಠ, ಹುಕ್ಕೇರಿ, ಬೆಳಗಾವಿ ಜಿಲ್ಲೆ 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.