ಬೆಂಗಳೂರಿನಲ್ಲಿ ಭಾರೀ ಮಳೆ ; 2 ತಿಂಗಳ ಹಿಂದಿನ ಕ್ರೀಡಾಂಗಣ ಕುಸಿತ!
Team Udayavani, May 9, 2022, 11:38 PM IST
ಬೆಂಗಳೂರು: ನಗರದ ಬೊಮ್ಮನಹಳ್ಳಿ, ಸಿಂಗ ಸಂದ್ರ, ಕೊಡಿಗೇಹಳ್ಳಿ ಸಹಿತ ಹಲವೆಡೆ ಸೋಮವಾರ ಭಾರೀ ಮಳೆ ಯಾಗಿದೆ.
ಮಾರುತಿ ಸೇವಾನಗರ 2 ಮತ್ತು ಚಂದ್ರಾ ಲೇಔಟ್ 1 ಸಹಿತ ಹಲವೆಡೆ 8ಕ್ಕಿಂತ ಹೆಚ್ಚಿನ ಮರಗಳು ಧರೆಗುರುಳಿವೆ. ಎಚ್ಎಸ್ಆರ್ ಬಡಾವಣೆಯಲ್ಲಿ ಮರವೊಂದು ಲಾರಿ ಮೇಲೆ ಬಿದ್ದಿದೆ.
2 ತಿಂಗಳ ಹಿಂದಿನ ಕ್ರೀಡಾಂಗಣ ಕುಸಿತ!
ಮುಖ್ಯಮಂತ್ರಿ ಮಾರ್ಚ್ 1ರಂದು ಎಚ್.ಎಸ್.ಆರ್. ಲೇಔಟ್ನಲ್ಲಿ ಉದ್ಘಾಟಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಮೇಲ್ಛಾವಣಿ ರವಿವಾರ ನೆಲಸಮವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್