ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು
Team Udayavani, Jul 23, 2021, 2:50 PM IST
ಶಿವಮೊಗ್ಗ: ಭಾರೀ ಮಳೆ ಪರಿಣಾಮ ತಾಳಗುಪ್ಪ ತಲುಪಲು ರೈಲು ವಿಫಲವಾಗಿದ್ದು. ಇಂದು ಮಧ್ಯಾಹ್ನ ಸಾಗರ ರೈಲ್ವೆ ನಿಲ್ದಾಣದಿಂದಲೇ ಮೈಸೂರು ಕಡೆ ಪ್ರಯಾಣ ಬೆಳೆಸಲಿದೆ.
ಎರಡು ದಿನದಿಂದ ಮಳೆಯಾಗುತ್ತಿರುವ ಪರಿಣಾಮ ರೈಲು ಹಳಿ ಮೇಲೆ ನೀರು ನಿಂತಿದ್ದು ಮುಂಜಾಗ್ರತೆ ಕ್ರಮವಾಗಿ ರೈಲನ್ನು ಸಾಗರ ತಾಲ್ಲೂಕು ರೈಲು ನಿಲ್ದಾಣದಲ್ಲಿ ತಡೆ ಹಿಡಿಯಲಾಗಿದೆ. ಇಂದು ತಾಳಗುಪ್ಪದಿಂದ ಹೊರಡಬೇಕಿದ್ದ ರೈಲು ಮಧ್ಯಾಹ್ನ 3.45 ಸಾಗರದಿಂದಲೇ ಹೊರಡಲಿದೆ.
ಗುಡ್ಡಕುಸಿತ : ತೀರ್ಥಹಳ್ಳಿ-ಶಿವಮೊಗ್ಗ ಸಂಚಾರ ಬಂದ್ ಸಾಧ್ಯತೆ
ಮೂರು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯ ಭಾರತೀಪುರ ಸಮೀಪ ಗುಡ್ಡ ಕುಸಿದಿದ್ದು ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
ತೀರ್ಥಹಳ್ಳಿ, ಆಗುಂಬೆ, ಉಡುಪಿ, ಮಂಗಳೂರು ಹೋಗುವವರಿಗೆ ಇದೇ ಪ್ರಮುಖ ಮಾರ್ಗವಾಗಿದ್ದು ಸಂಆರ ಬಂದ್ ಆಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುಡ್ಡದ ಮಣ್ಣು ತೆರವುಗೊಳಿಸಿ ಆತಂಕ ನಿವಾರಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು