
ಇನ್ನೂ ಮುಗಿಯದ ಮಳೆ: ಮಳೆ ಸಂಬಂಧಿ ಅವಘಡಗಳಲ್ಲಿ 9 ಮಂದಿ ಸಾವು
Team Udayavani, Sep 7, 2022, 6:40 AM IST

ಹುಬ್ಬಳ್ಳಿ/ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರವೂ ವರುಣ ಅಬ್ಬರಿಸಿದ್ದಾನೆ. ಉತ್ತರ ಕರ್ನಾಟಕದ ಹಲವೆಡೆ ಪ್ರವಾಹ ಪರಿ ಸ್ಥಿತಿ ಉಂಟಾಗಿದ್ದು, ಇನ್ನೂ 5 ದಿನ ರಾಜ್ಯಾ ದ್ಯಂತ ಮಳೆ ಸುರಿಯಲಿದೆ ಎಂಬ ಮುನ್ಸೂಚನೆ ಮತ್ತಷ್ಟು ಆತಂಕಕ್ಕೀಡಾಗಿದೆ.
ಕೃಷ್ಣಾ, ಮಲಪ್ರಭಾ, ತುಂಗಭದ್ರಾ ಸೇರಿದಂತೆ ಪ್ರಮುಖ ನದಿ ಗಳು ಉಕ್ಕಿ ಹರಿಯುತ್ತಿವೆ. ಹಲವೆಡೆ ಸಂಪರ್ಕ ಕಡಿತ ಗೊಂಡಿದ್ದು, ಮಳೆ ಅನಾಹುತಕ್ಕೆ 9 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರಗಿ, ಬಳ್ಳಾರಿಜಿಲ್ಲೆಗಳಲ್ಲಿ ಮಳೆಯ ಕಾರಣದಿಂದಅಪಾರ ಪ್ರಮಾಣದ ಹಾನಿಯುಂಟಾಗಿದೆ. ಗದಗ ಜಿಲ್ಲೆಯಲ್ಲಿ 3, ಬಾಗಲಕೋಟೆಯಲ್ಲಿ 2, ಹಾವೇರಿ, ಶಿವಮೊಗ್ಗ, ಚಾಮರಾಜನಗರ, ಬೆಂಗಳೂರಿನಲ್ಲಿ ತಲಾ ಓರ್ವರು ಸಾವಿಗೀಡಾಗಿದ್ದಾರೆ.
ರಾಜಧಾನಿಯ ಹಲವೆಡೆ ಮಳೆ ಸುರಿಯುತ್ತಿರುವುದರಿಂದ 141 ಕೆರೆಗಳು ಭರ್ತಿಯಾಗಿದ್ದು ಮತ್ತಷ್ಟು ಪ್ರದೇಶಗಳು ಜಲಾವೃತವಾಗುವ ಭೀತಿ ಎದುರಾಗಿದೆ. ಇದರ ಮಧ್ಯೆ ಮಳೆಯಿಂದ ಉಂಟಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಐಟಿ, ಬಿಟಿ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಸಂಜೆ ನಾನಾ ಸಾಫ್ಟ್ ವೇರ್ ಕಂಪೆನಿಗಳ ಮುಖ್ಯಸ್ಥರ ಸಭೆ ಕರೆದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನಪದ ಪ್ರಪಂಚ ಪ್ರಶಸ್ತಿ ಪ್ರದಾನ; ಅಧಿಕಾರಕ್ಕೆ ಬಂದ ಕೂಡಲೇ ವಿಶೇಷ ಅನುದಾನ: ಸಿದ್ದರಾಮಯ್ಯ

360 ಡಿಗ್ರಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಟಾಸ್ಕ್

ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ : ಸಿದ್ದರಾಮಯ್ಯ

ಬೆಂಗಳೂರು ಏರೋ ಇಂಡಿಯಾ ಶೋ ; ಮಾಂಸ ಮಾರಾಟ ಬಂದ್

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
