ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ


Team Udayavani, Jun 2, 2023, 3:35 PM IST

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣೆ ವೇಳೆ ಘೋಷಿಸಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಇಂದು ಘೋಷಣೆ ಮಾಡಿದೆ. ಸಚಿವ ಸಂಪುಟ ಸಭೆಯ ಬಳಿಕ ಪ್ರಮುಖ ಸಚಿವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದರು.

ಗ್ಯಾರಂಟಿ ಯೋಜನೆಗಳ ವಿವರಗಳು

1 ಗೃಹ ಜ್ಯೋತಿ ಯೋಜನೆ

ಒಬ್ಬಾತ 12 ತಿಂಗಳಲ್ಲಿ ಬಳಸಿದ ವಿದ್ಯುತ್ ನ ಸರಾಸರಿಗೆ ಹತ್ತು ಶೇಕಡಾ ಹೆಚ್ಚಿಸಿ ಅಷ್ಟು ಪ್ರಮಾಣದ ವಿದ್ಯುತ್ ಉಚಿತ. (200 ಯುನಿಟ್ ವರೆಗೆ)

ಪ್ರತಿ ತಿಂಗಳು ವಿದ್ಯುತ್ ಬಿಲ್ ನೀಡಲಾಗುವುದು.

ಜುಲೈ 1ರಿಂದ ಎಲ್ಲಾ ಜನರಿಗೆ ವಿದ್ಯುತ್ ಉಚಿತ

ಈಗಾಗಲೇ ಪಾವತಿ ಬಾಕಿ ಉಳಿದಿರುವುದನ್ನು ಆತನೇ ಕಟ್ಟಬೇಕು.

2 ಗೃಹ ಲಕ್ಷ್ಮೀ ಯೋಜನೆ

ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2000 ರೂ ಜಮೆ.

ಬಿಪಿಎಲ್ – ಎಪಿಎಲ್ ಎಲ್ಲರಿಗೂ ಈ ಯೋಜನೆ ಎಲ್ಲರಿಗೂ ಅನ್ವಯವಾಗಲಿದೆ.

ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ನೊಂದಿಗೆ ಅರ್ಜಿ ನೀಡಬೇಕು.

ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಕೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ.

ಜುಲೈ 15ರಿಂದ ಆಗಸ್ಟ್ 15ರವರೆಗೆ ಪ್ರಕ್ರಿಯೆ ನಡೆದು ಆಗಸ್ಟ್ 15ರಂದು ಹಣಾ ಜಮೆ ಮಾಡಲಾಗುತ್ತದೆ.

ವಿಧವಾ ವೇತನ, ವೃದ್ಯಾಪ್ಯ ವೇತನ ಪಡೆಯುತ್ತಿರುವ ಮಹಿಳೆಯರಿಗೂ ಈ ಯೋಜನೆ ಸಿಗಲಿದೆ.

3 ಅನ್ನ ಭಾಗ್ಯ ಯೋಜನೆ

ಜುಲೈ 1ರಿಂದ ಎಲ್ಲಾ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ತಲಾ ಹತ್ತು ಕೆಜಿ ಆಹಾರ ಧಾನ್ಯ ಉಚಿತ.

4 ಶಕ್ತಿ ಯೋಜನೆ

ಎಲ್ಲಾ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೇರಿ ರಾಜ್ಯದಲ್ಲಿ ಎಲ್ಲಿಯೂ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ

ಜೂನ್ 11ರಿಂದ ಯೋಜನೆ ಜಾರಿ

ಕರ್ನಾಟಕ ರಾಜ್ಯದೊಳಗೆ ಸೀಮಿತ. ಎಷ್ಟು ದೂರವೂ ಸಂಚರಿಸಬಹುದು.

ಎಸಿ ಬಸ್ ಮತ್ತು ಲಕ್ಸುರಿ ಬಸ್ ಹೊರತು ಪಡಿಸಿ ಯಾವುದೇ ಬಸ್ ನಲ್ಲೂ ಸಂಚರಿಸಬಹುದು. (ಬಿಎಂಟಿಸಿ ಸೇರಿ)

ಕೆಎಸ್ ಆರ್ ಟಿಸಿ ಮಹಿಳೆಯರಿಗೆ ಶೇಕಡಾ ಮೀಸಲು. ಬಿಎಂಟಿಸಿ ಬಸ್ ನಲ್ಲಿ ಯಾವುದೇ ಮೀಸಲು ಇಲ್ಲ.

5 ಯುವ ನಿಧಿ

2022-23ರಲ್ಲಿ ವ್ಯಾಸಂಗಿ ಮಾಡಿ ಯಾವುದೇ ಪದವಿ ಪಡೆದವರಿಗೆ 24 ತಿಂಗಳವರೆಗೆ ಪ್ರತಿ ತಿಂಗಳಿಗೆ 3000 ರೂ, ಡಿಪ್ಲೊಮಾ ಮಾಡಿದವರಿಗೆ 1500 ನೀಡಲಾಗುವುದು.

ಈ ಎರಡು ವರ್ಷದೊಳಗೆ ಉದ್ಯೋಗ ಪಡೆದರೆ ಹಣ ನಿಲ್ಲಿಸಲಾಗುವುದು.

ಇದು ತೃತೀಯ ಲಿಂಗಿಗಳಿಗೂ ಈ ಯೋಜನೆ ಅನ್ವಯವಾಗಲಿದೆ.

ಅರ್ಹರು ಅರ್ಜಿ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಆರು ತಿಂಗಳವರೆಗೆ ಅವಕಾಶವಿದೆ.

ಟಾಪ್ ನ್ಯೂಸ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.