ಫಲ್ಗುಣಿ ನದಿ, ಮರವೂರು ಜಲಾಶಯದ ನೀರಿನ ಗುಣಮಟ್ಟ ಪರೀಕ್ಷೆಯನ್ನು ಐಐಎಸ್ಸಿಗೆ ವಹಿಸಿದ ಹೈಕೋರ್ಟ್
Team Udayavani, Oct 28, 2021, 11:48 AM IST
ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಬಿಡುಗಡೆಯಾದ ಕಲುಷಿತ ನೀರು ಸೇರಿದ ಪರಿಣಾಮ ವಿಷಪೂರಿತವಾಗಿದೆ ಎಂದು ಹೇಳಲಾಗಿರುವ ಫಲ್ಗುಣಿ ನದಿ ಹಾಗೂ ಮರವೂರು ಜಲಾಶಯದ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಗೆ ಹೈಕೋರ್ಟ್ ವಹಿಸಿದೆ.
ಈ ವಿಚಾರವಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿದೆ.
ಇದನ್ನೂ ಓದಿ:ಕಲ್ಲಂಗಡಿ ಬೆಳೆಗೆ ಅಂಗಡಿಯಾತ ನೀಡಿದ್ದ ಕ್ರಿನಿನಾಶಕ ಸಿಂಪಡಣೆ: ಬೆಳೆ ನಾಶ, ದೂರು ದಾಖಲು
ಐಐಎಸ್ಸಿ ತಂಡ 15 ದಿನಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ ನೀರಿನ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ನ.30 ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ