ಐಎಸ್ಐ ಜತೆಗೆ ನೌಕಾದಳದ ಮಾಹಿತಿ ಹಂಚಿಕೊಂಡ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಣೆ
Team Udayavani, Jul 18, 2022, 11:21 PM IST
ಬೆಂಗಳೂರು: ಪಾಕಿಸ್ಥಾನದ ಗೂಢಚರ್ಯೆ ಸಂಸ್ಥೆ ಐಎಸ್ಐನೊಂದಿಗೆ ಭಾರತದ ನೌಕಾದಳದ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಜೈಲು ಪಾಲಾಗಿರುವ ಜಿತೇಂದರ್ ಸಿಂಗ್ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಜಿತೇಂದರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಿದ ನ್ಯಾ| ಕೆ. ನಟರಾಜನ್ ಅವರ ನ್ಯಾಯಪೀಠ, ಬೆಂಗಳೂರಿ ನಿಂದ ಪಾಕಿಸ್ಥಾನದ ಗುಪ್ತಚರ ದಳಕ್ಕೆ ಅರ್ಜಿದಾರ ಮಾಹಿತಿ ಹಂಚಿಕೊಂಡಿ ರುವುದು ದಾಖಲೆಯಿಂದ ಸ್ಪಷ್ಟವಾಗುತ್ತದೆ.
ಅರ್ಜಿದಾರ ಸಂಗ್ರಹಿಸಿ ಹಂಚಿಕೊಂಡಿರುವ ಮಾಹಿತಿ ಭಾರತದ ಸುರಕ್ಷೆ ಮತ್ತು ಭದ್ರತೆ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ದೇಶದ ಸಮಗ್ರತೆ ಹಾಗೂ ಸೌರ್ವಭೌಮತ್ವದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹಾಗಾಗಿ, ಜಾಮೀನು ನೀಡಲು ಇದು ಅರ್ಹ ಪ್ರಕರಣವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?