ಪ್ರತಾಪ ಗೌಡ ಪರ ಹೈಕೋರ್ಟ್‌ ತೀರ್ಪು


Team Udayavani, Sep 29, 2020, 1:18 AM IST

ಪ್ರತಾಪ ಗೌಡ ಪರ ಹೈಕೋರ್ಟ್‌ ತೀರ್ಪು

ಸಾಂದರ್ಭಿಕ ಚಿತ್ರ

ಬೆಂಗಳೂರು: ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ ಗೌಡ ಪಾಟೀಲ್‌ ಅವರಿಗೆ ರಾಜ್ಯ ಹೈಕೋರ್ಟ್‌ನಲ್ಲಿ ನಿರಾಳತೆ ಲಭಿಸಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಎಸಗಿದ್ದು, ಅವರ ಆಯ್ಕೆಯನ್ನು ಅಸಿಂಧು ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ, ಬಿಜೆಪಿಯ ಬಸವನ ಗೌಡ ತುರುವಿಹಾಳ ಅವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ವರ್ಷದ ಹಿಂದೆ ಪ್ರತಾಪ ಗೌಡ ಪಾಟೀಲ್‌ ಅವರ ಸಹಿತ 17 ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಬಿಜೆಪಿ ಸೇರಿದ್ದರು. ಹೀಗಾಗಿ ಇವರೆಲ್ಲರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇವರಲ್ಲಿ  ಪ್ರತಾಪಗೌಡ ಪಾಟೀಲರು ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ತಕರಾರು ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದುದರಿಂದ ಉಪಚುನಾವಣೆ ನಡೆದಿರಲಿಲ್ಲ. ಉಳಿದ 15 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

ಹೈಕೋರ್ಟ್‌ನ ಈ ತೀರ್ಪಿನಿಂದ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಗೆ ಎದುರಾಗಿದ್ದ  ಅಡ್ಡಿ ದೂರವಾದಂತಾಗಿದೆ. ಶೀಘ್ರದಲ್ಲೇ ಈ ಕ್ಷೇತ್ರಕ್ಕೂ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.