ದತ್ತಪೀಠದ ಪೂಜಾ ಕೈಂಕರ್ಯಕ್ಕೆ ಮುಜಾವರ್ ನೇಮಕ: ಹೈಕೋರ್ಟ್ ನಿಂದ ಸರ್ಕಾರದ ಆದೇಶ ರದ್ದು
Team Udayavani, Sep 28, 2021, 1:46 PM IST
ಬೆಂಗಳೂರು: ದತ್ತಪೀಠದ ಪೂಜಾ ಕೈಂಕರ್ಯಗಳಿಗೆ ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ 2018ರ ಮಾ.19ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ.
ಇದನ್ನೂ ಓದಿ: ಪ್ರವಾಸಿಗರಂತೆ ವೇಷ ಧರಿಸಿ…ಪಾಕ್ ಸಂಸ್ಥಾಪಕ ಜಿನ್ನಾ ಪ್ರತಿಮೆ ಸ್ಫೋಟ
ವಿಶೇಷ ಸಮತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ