ನಂಗೆ ವೋಟ್ ಹಾಕಿದ್ದೀರಾ?ಅವರತ್ರನೇ ಕೆಲಸ ಮಾಡಿಸ್ಕೋ
Team Udayavani, Feb 22, 2019, 1:59 AM IST
ಮೈಸೂರು: ನೀವೇನ್ ನಂಗೆ ವೋಟ್ ಹಾಕಿದ್ದೀರಾ? ಸಿದ್ದರಾಮಯ್ಯಂಗೆ ವೋಟ್ ಹಾಕಿದ್ದೀರಿ, ನಾನ್ಯಾಕೆ ಬಂದ್ ನೋಡ್ಲಿ …ಇದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸ್ವಕ್ಷೇತ್ರದ ಮತದಾರರಿಗೆ ಕೊಟ್ಟ ಉತ್ತರ.
ಗುರುವಾರ ಕ್ಷೇತ್ರ ವ್ಯಾಪ್ತಿಯ ಕೆ.ಸಾಲುಂಡಿ ಗ್ರಾಮಕ್ಕೆ ಆಗಮಿ ಸಿದ್ದ ದೇವೇಗೌಡರಿಗೆ ಗ್ರಾಮಸ್ಥರು, ಗ್ರಾಮದ ಒಳಗೆ ಚರಂಡಿ ಕಟ್ಟಿಕೊಂಡು ದುರ್ವಾಸನೆ ಬೀರುತ್ತಿದೆ, ಬಂದು ಪರಿಶೀಲಿಸಿ ಎಂದು ಮನವಿ ಮಾಡಿದಾಗ ಕೆರಳಿದ ಸಚಿವರು, ನೀವೇನ್ ನಂಗೆ ವೋಟ್ ಹಾಕಿದ್ದೀರಾ? ನೀವೆಲ್ಲಾ ಸಿದ್ದರಾಮಯ್ಯಂಗೆ ವೋಟ್ ಹಾಕಿದ್ದೀರಿ. ಈಗ ನಾನ್ಯಾಕೆ ಬಂದು ನೋಡಲಿ ಎಂದರು. ಇದರಿಂದ ಕೆರಳಿದ ಸಿದ್ದರಾಮಯ್ಯ ಬೆಂಬಲಿಗರು, ಎಲೆಕ್ಷನ್ ಗೆದ್ದ ಮೇಲೆ ವೋಟ್ನ್ ಸುದ್ದಿ ಯಾಕೆ ತರಿ¤àರಾ, ಕೆಲಸ ಮಾಡಿ ಎಂದು
ತರಾಟೆಗೆ ತೆಗೆದು ಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ