ಕುದುರೆಮುಖ ಹೆದ್ದಾರಿಗೆ ಗುಡ್ಡ ಕುಸಿತ; ಚಾರ್ಮಾಡಿಯಲ್ಲೂ ಮಳೆ ಅಡ್ಡಿ
Team Udayavani, Aug 19, 2018, 11:21 AM IST
ಕುದುರೆಮುಖ: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾನುವಾರ ಬೆಳಗ್ಗೆ ದೊಡ್ಡ ಗುಡ್ಡ ಕುಸಿದು ಬಿದ್ದ ಹಿನ್ನಲೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮೂಡಿಗೆರೆ -ಕಳಸ ಭಾಗದಿಂದ ಕುದುರೆಮುಖಕ್ಕೆ ಆಗಮಿಸಿ ಮಂಗಳೂರಿಗೆ ಸಂಚಾರ ಕಲ್ಪಿಸುತ್ತಿದ್ದ ಹೆದ್ದಾರಿಯಲ್ಲಿ ಸಂಪೂರ್ಣ ಸಂಚಾರ ಅಸ್ತವ್ಯಸ್ತವಾಗಿದೆ.
ಕುದುರೆ ಮುಖ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಯಂತ್ರಗಳ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ.
ಚಾರ್ಮಾಡಿಯಲ್ಲೂ ಪರದಾಟ
ಭಾರೀ ಸಂಖ್ಯೆಯ ವಾಹನಗಳು ಸಂಚರಿಸುತ್ತಿರುವ ಕಾರಣ ಮತ್ತು ಮಳೆ ಮುಂದುವರಿದ ಕಾರಣ ಸಾವಿರಾರು ವಾಹನ ಸವಾರರು ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗೆಯೂ ಪರದಾಡಬೇಕಾಯಿತು. ಟ್ರಾಫಿಕ್ ಜಾಮ್ ಉಂಟಾಗಿ ಕಿಲೋ ಮೀಟರ್ವರೆಗೆ ವಾಹನಗಳು ನಿಂತುಕೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ