ಹಿಂದು ಎಂದೂ ಉಗ್ರನಾಗುವುದಿಲ್ಲ,ವ್ಯಾಘ್ರನಾಗುತ್ತಾನೆ: ಸಿ.ಟಿ.ರವಿ
Team Udayavani, Jan 12, 2018, 4:27 PM IST
ಚಿಕ್ಕಮಗಳೂರು: ‘ಹಿಂದು ಎಂದಿಗೂ ಉಗ್ರನಾಗುವುದಕ್ಕೆ ಸಾಧ್ಯವಿಲ್ಲ. ಹಾಗೊಮ್ಮೆ ಹೀಗೊಮ್ಮೆ ಬೇಕಾದರೆ ವ್ಯಾಘ್ರ ಆಗುತ್ತಾನೆ’ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ತಿರುಗೇಟು ನೀಡಿದ್ದಾರೆ.
‘ಆರ್ಎಸ್ಎಸ್ ಬಿಜೆಪಿಯವರೂ ಕೂಡ ಒಂಥರಾ ಉಗ್ರಗಾಮಿಗಳು ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ರವಿ ಅವರು ಕಿಡಿ ಕಾರಿ ಭಯೋತ್ಪಾದರಂತೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಯೋತ್ಪಾದಕ ಆಗುತ್ತಾರೆ’ ಎಂದರು.
‘ಸತ್ಯದ ಪರ ಹೋರಾಟವನ್ನು ಭಯೋತ್ಪಾದನೆ ಅನ್ನುವುದು ಸರಿಯೇ? ಯಾವ ಡಿಕ್ಷನರಿಯಲ್ಲಿ ಇದೆ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್