ರಕ್ತದ ಪರಿಚಯ ಇಲ್ಲದವರಿಗೆ ರಕ್ತದ ಪರಿಚಯವಾಗಲು ಶುರುವಾಗಿದೆ!
Team Udayavani, Feb 14, 2018, 2:35 PM IST
ಶಿರಸಿ:ರಕ್ತದ ಪರಿಚಯ ಇಲ್ಲದವರಿಗೆ ಈಗ ರಕ್ತದ ಪರಿಚಯವಾಗಲು ಶುರುವಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮತ್ತು ದೇಗುಲಗಳ ಭೇಟಿ ಕುರಿತು ವ್ಯಂಗ್ಯವಾಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಗಡೆ ‘ಚುನಾವಣೆ ಹತ್ತಿರ ಬಂದಿದ್ದು, ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದರು.
‘ಹಿಂದುತ್ವ ನೆನಪಾದರೆ ಸಾಲದು,ಬಾಯಲ್ಲಿ ಹೇಳಿದರೆ ಸಾಲದು ಆಚರಣೆಗೆ ತನ್ನಿ’ ಎಂದು ಸವಾಲು ಹಾಕಿದರು.
ರಾಹುಲ್ ರಾಜ್ಯದಲ್ಲಿ ಓಡಾಡಿದಷ್ಟು ಬಿಜೆಪಿಗೆ ಒಳ್ಳೆಯದು. ರಾಹುಲ್ ನೋಡಿ ಜನರಿಗೆ ಮನೋರಂಜನೆ ಸಿಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ