Own wife ಅಲ್ಲಿ ಸೋತಿದ್ರಲ್ಲ; ಎಚ್ಡಿಕೆಗೆ ಸಿಎಂ ಸಿದ್ದರಾಮಯ್ಯ ಲೇವಡಿ
Team Udayavani, Apr 17, 2018, 12:25 PM IST
ಮೈಸೂರು: ಚುನಾವಣಾ ರಣಕಣದಲ್ಲಿ ರಾಜಕಾರಣಿಗಳ ವಾಗ್ಯುದ್ಧ ತೀವ್ರವಾಗಿದ್ದುಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ವಿರುದ್ಧಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತೀವ್ರ ಕಿಡಿ ಕಾರಿದ್ದಾರೆ.
ಟಿ.ಕೆ.ಬಡಾವಣೆಯಲ್ಲಿರುವ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ 2006 ರಲ್ಲಿ ಸಿಎಂ ಆಗಿದ್ದಾಗ ಬಂದಿದ್ದರು. ಆ ಬಳಿಕ ಈಗ ಬಂದಿದ್ದಾರೆ. ಕ್ಷೇತ್ರಕ್ಕೆ ಅವರು ಮಾಡಿರುವ ಮೂರು ಕಾಸಿನ ಕೆಲಸ ಯಾವುದು? ಅವರು ಚಾಮುಂಡೇಶ್ವರಿ ಗ್ರಾಮಗಳನ್ನು ದತ್ತು ಪಡೆಯುವ ಬದಲು ರಾಮನಗರದಲ್ಲಿ ದತ್ತು ಪಡೆಯಲಿ’ ಎಂದರು.
ಚನ್ನಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂಬ ಎಚ್ಡಿಕೆ ಸವಾಲಿನ ಕುರಿತು ಪ್ರತಿಕ್ರಿಯೆ ನೀಡಿ ‘ಚನ್ನಪಟ್ಟಣದಲ್ಲಿ ಅವರ ಪತ್ನಿ ಸೋತಿದ್ರಲ್ಲಾ , ಅವರ ಸ್ವಂತ ಹೆಂಡತಿ ಸೋತಿದ್ದರಲ್ಲ. ಚಿಕ್ಕಬಳ್ಳಾಪುರದಲ್ಲಿ ಕುಮಾರಸ್ವಾಮಿ ಸೋತದ್ದು ಯಾಕೆ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ