“ಐತಿಹಾಸಿಕ ಮಾಹಿತಿ ಡಿಜಿಟಲೀಕರಣ’


Team Udayavani, May 3, 2017, 10:06 AM IST

umashree.jpg

ಬೆಂಗಳೂರು: ರಾಜ್ಯ ಸರ್ಕಾರದ ಪತ್ರಾಗಾರ ಇಲಾಖೆ ಸುಮಾರು 60 ಲಕ್ಷ ಪುಟಗಳ ಐತಿಹಾಸಿಕ ಮಾಹಿತಿಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು ಆ ಪೈಕಿ ಮೊದಲ ಹಂತದಲ್ಲಿ ಐದು ಲಕ್ಷ ಪುಟಗಳ ದಾಖಲೆ ಅಂತ
ಜಾìಲದಲ್ಲಿ ವೀಕ್ಷಣೆಗೆ ಲಭ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇ- ಆಡಳಿತ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಾಗಾರ ಇಲಾಖೆಯಲ್ಲಿ ಈ
ವ್ಯವಸ್ಥೆ ಪ್ರಪ್ರಥಮ ಬಾರಿಗೆ ಅಳವಡಿ ಸಿದ್ದು ದೇಶದಲ್ಲೇ ಪ್ರಥಮ ಎಂದರು. ಇಲಾಖೆಯಲ್ಲಿ ಹಸ್ತಪ್ರತಿ ಆಧಾರಿತ 102 ಪುಸ್ತಕಗಳನ್ನು ಪ್ರಕಟಿಸಲಾ ಗಿದೆ. 100ಕ್ಕೂ ಹೆಚ್ಚು ನಾಡು – ನುಡಿ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ, ಯೋಧರ,
ಆಡಳಿತಗಾರರ, ಕಲಾವಿದರ ಧ್ವನಿ ಸಂಗ್ರಹಿಸಲಾಗಿದ್ದು ಅಂತಜಾìಲದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.

ಸುಮಾರು 60 ಸಾವಿರ ಪುಟಗಳಷ್ಟು ಕನ್ನಡ ಸೇರಿ ವಿವಿಧ ಭಾಷೆಗಳ ದಾಖಲೆ ಗಳನ್ನು ಭಾಷಾಂತರಕ್ಕೆ ಯೋಜನೆ
ಕೈಗೊಳ್ಳಲಾಗಿದೆ ಎಂದು ಹೇಳಿದರು. ಇಂಗ್ಲೆಂಡ್‌ನ‌ಲ್ಲಿರುವ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ 20 ಸಾವಿರ ಪುಟಗಳ
ದಾಖಲೆ ಸಂಗ್ರಹ ಮಾಡಲಾಗಿದ್ದು 72 ಸಂಪುಟಗಳಲ್ಲಿ ಸಂಶೋಧಕರಿಗೆ ಮಾಹಿತಿ ನೀಡಲಾ ಗಿದೆ ಎಂದು ಹೇಳಿದರು.

ಹೈದ್ರಾಬಾದ್‌ ಕರ್ನಾಟಕ ಭಾಗದ ಕಲಬುರಗಿ ಯಲ್ಲಿ ವಿಭಾಗೀಯ ಮಟ್ಟದ ಕಚೇರಿ ಆರಂಭಿಸಲು ರಾಜ್ಯ ಸರ್ಕಾರ
ಅನುಮತಿ ನೀಡಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನಿವೃತ್ತ ನ್ಯಾಯಾಧೀಶ ಕೋ. ಚೆನ್ನಬಸಪ್ಪ ಅವರ ಅನ್‌
ಸಂಗ್‌ μÅàಡಂ ಸ್ಟ್ರಗಲ್‌ ಪುಸ್ತಕ ಬಿಡುಗಡೆ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಚಕ್ರವರ್ತಿಮೋಹನ್‌, ನ್ಯಾಷನಲ್‌ ಇನ್‌ಫಾರ್‌ಮ್ಯಾಟಿಕ್ಸ್‌ ಸಂಸ್ಥೆಯ ಬಿ. ವಿನಯ, ಲಕ್ಷ್ಮೇಶ, ಪತ್ರಾಗಾರ ಇಲಾಖೆಯ ಉಪ ನಿರ್ದೇಶಕರಾದ ಅಂಬುಜಾಕ್ಷಿ, ಮಹದೇವಸ್ವಾಮಿ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.