ಎಚ್.ಕೆ.ಪಾಟೀಲ್, ಸಚಿವ ಸುಧಾಕರ್ ಟ್ವೀಟ್ ವಾರ್
Team Udayavani, Mar 23, 2020, 3:03 AM IST
ಬೆಂಗಳೂರು: ಕೋವಿಡ್-19 ಸೋಂಕಿತರು ಹಾಗೂ ವಿದೇಶಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ನಡುವೆ ಟ್ವೀಟ್ ವಾರ್ ನಡೆದಿದೆ. ಕಳೆದ 2 ದಿನದಲ್ಲಿ ವಿದೇಶಗ ಳಿಂದ ಬೆಂಗಳೂರಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ. ಸರ್ಕಾರ ಅವರನ್ನು ಸೂಕ್ತ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಎಚ್.ಕೆ.ಪಾಟೀಲ್ ಟ್ವೀಟ್ ಮಾಡಿದ್ದರು.
ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಸುಧಾಕರ್, ವಿದೇಶಗಳಿಂದ ಅಷ್ಟೊಂದು ಪ್ರಮಾಣದಲ್ಲಿ ಜನರು ಆಗಮಿಸುತ್ತಿಲ್ಲ. ಹಿರಿಯ ನಾಯಕರಿಗೆ ಸಂಖ್ಯೆಯ ಸಮಸ್ಯೆ ಇದ್ದ ಹಾಗಿದೆ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿ, ಮಾಹಿತಿ ಕೊರತೆಯಿಂದ ಹೇಳಿದ್ದಲ್ಲ. ಇಂಥ ಗಂಭೀರ ಸ್ಥಿತಿಯಲ್ಲಿ ಸತ್ಯ ಹೇಳಿ, ಸತ್ಯ ಹೇಳದಿದ್ದರೆ ಸರ್ಕಾರದ ದಾಖಲೆಗ ಳನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ